ಕುಂದಾಪುರ (ಆ, 29): ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ. ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ದಿನಕ್ಕೆ ಒಂದು ಗಂಟೆಯಾದರೂ ಆಟದಲ್ಲಿ ತೊಡಗಿಕೊಂಡರೆ ಪಾಠವನ್ನು ಅರ್ಥೈಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ. ಮಿತವಾದ ಆಹಾರ ಪದ್ಧತಿಯೂ ಇದರಿಂದ ರೂಢಿಯಾಗುತ್ತದೆ. ಇವೆಲ್ಲವೂ ಕ್ರೀಡೆಯಿಂದ ಸಾಧ್ಯ ಎಂದು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸುಕುಮಾರ್ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ […]
Day: August 30, 2024
ಸೆಪ್ಟೆಂಬರ್, 01 ರಂದು ಹೆಮ್ಮಾಡಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ (ಆ. 30): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ,ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.)ಹೆಮ್ಮಾಡಿ, ಬಗ್ವಾಡಿ ಹೋಬಳಿ ಮೊಗವೀರ ಸ್ತ್ರೀ ಶಕ್ತಿ, ಇತರೆ ಸಹಕಾರಿ ಸಂಘಗಳ ನೌಕರರ ಒಕ್ಕೂಟ(ರಿ.)ಕುಂದಾಪುರ, ಲಯನ್ಸ್ ಕ್ಲಬ್ ನಾವುಂದ, ಮಹಾವಿಷ್ಣು ಯುವಕ ಮಂಡಲ(ರಿ.) ಹರೆಗೋಡು, ಮಾನಸ […]
ಬಿ. ಬಿ. ಹೆಗ್ಡೆ ಕಾಲೇಜು:“ಆತ್ಮವಿಶ್ವಾಸದಿಂದ ಇಂಗ್ಲೀಷ್ ಕಲಿಯಿರಿ” – ವಿಶೇಷ ಕಾರ್ಯಾಗಾರ
ಕುಂದಾಪುರ (ಆ, 28): ಜಾಗತೀಕರಣದ ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಭಾಷೆಯಾಗಿ ಮನ್ನಣೆ ಪಡೆದ ಇಂಗ್ಲೀಷ್ ಭಾಷೆಯ ಹಿಡಿತ ಅನಿವಾರ್ಯ. ಅದರಲ್ಲಿಯೂ ಪದವಿ ಶಿಕ್ಷಣದ ಸಂದರ್ಭದಲ್ಲಿ ಭಾಷಾ ಕೌಶಲ್ಯವನ್ನು ಬೆಳೆಸಿಕೊಂಡಾಗ ಮಾತ್ರ ಮುಂದಿನ ದಿನಗಳಲ್ಲಿ ಸರ್ವತೋಮುಖ ಯಶಸ್ಸು ಸಾಧ್ಯ ಎಂದು ಉಡುಪಿಯ ಎಮ್.ಜಿ.ಎಮ್. ಸಂಧ್ಯಾ ಕಾಲೇಜಿನ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ಯಾಸಿನ್ ಮನ್ನಾ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ […]
ಬ್ಯಾರೀಸ್ ಕಾಲೇಜು ಕೋಡಿ: CA ಫೌಂಡೇಶನ್ ಕೋರ್ಸ್ ಉದ್ಘಾಟನೆ
ಕುಂದಾಪುರ (ಆ, 30): ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಬ್ಯಾರೀಸ್ ಪಿ. ಯು ಕಾಲೇಜು ಕೋಡಿ ಇದರ ಜಂಟಿ ಆಶ್ರಯದಲ್ಲಿ CA ಫೌಂಡೇಶನ್ ಕೋರ್ಸ್ ಉದ್ಘಾಟನೆಯನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಐ.ಸಿ.ಎ.ಐ ಉಡುಪಿ ಶಾಖೆಯ ಲೆಕ್ಕಪರಿಶೋಧಕ ಹಾಗೂ ವ್ಯತ್ತಿಸಲಹೆಗಾರರಾದ CA ವಸಂತ್ ಶಾನುಭೋಗ್ ಕುಂದಾಪುರ ಇವರು CA ಫೌಂಡೇಶನ್ ಕೋರ್ಸ್ ಉದ್ಘಾಟಿಸಿ ವ್ಯಕ್ತಿ ಸ್ವಾರ್ಥಿಯಾಗದೇ ಸಮಾಜಕ್ಕೆ ಸಹಾಯ ಹಸ್ತವಾಗಿರಬೇಕು. ಆತ ತನಗಾಗಿ ಅಲ್ಪವಾದರೂ ತನ್ನ ಕುಟುಂಬಕ್ಕಾಗಿ ಬಹುದೊಡ್ಡ ಗುರಿಯೊಂದನ್ನು ಮುಂದಿರಿಸಿಕೊಂಡು […]