ಕಿರಿಮಂಜೇಶ್ವರ( ಸೆ,18): ಕರ್ನಾಟಕ ಸರ್ಕಾರ ,ಶಾಲಾ ಶಿಕ್ಷಣ ಇಲಾಖೆ ಕೇಂದ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ,ಇವರ ಸಹಭಾಗಿತ್ವದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ನಡೆದ ,ಕಿರಿಮoಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಗಳಲ್ಲಿ ಒಟ್ಟು 31 ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಮ್ಮ ವಿದ್ಯಾರ್ಥಿಗಳು […]
Day: September 18, 2024
ಕಾರ್ಕಳ ಜ್ಞಾನಸುಧಾ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
Views: 179
ಉಡುಪಿ( ಸೆ.18): ಶಾಲಾ ಶಿಕ್ಷಣ ಇಲಾಖೆ ಮತ್ತು ಉಡುಪಿಯ ಎಂ.ಜಿ.ಎಂ ಕಾಲೇಜಿನಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿಶ್ವ ವಿನಾಯಕ ಹಾಗೂ ಅನನ್ಯ ವಿ. ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಇವರ ಸಾಧನೆಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು, ಸಿ.ಇ.ಒ ಮತ್ತು ಪ್ರಾಂಶುಪಾಲ ದಿನೇಶ್ ಎಂ. ಕೊಡವೂರುರವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.










