ಕುಂದಾಪುರ (ಅ.30): ಮನುಷ್ಯನ ಮನಸ್ಸಿನಲ್ಲಿ ಅಹಂಕಾರವು ತುಂಬಿರಬಾರದು. ಅಹಂಕಾರ ತುಂಬಿದ ಮನುಷ್ಯನ ಜೀವನವು ಅವನನ್ನು ಅಧೋಗತಿಯತ್ತ ಕೊಂಡೊಯ್ಯುವುದು. ಹಿರಿಯರು ಹಾಕಿಕೊಟ್ಟಂತಹ ನೀತಿ-ನಿಯಮಗಳನ್ನು ಗೌರವಿಸಿ ಪಾಲಿಸಿಕೊಂಡು ಬಂದಲ್ಲಿ ಮನುಷ್ಯ ಜೀವನ ಸಾಫಲ್ಯತೆಯನ್ನು ಸಾಧಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಸುಣ್ಣಾರಿಯ ನಿವೃತ್ತ ದೈಹಿಕ ಶಿಕ್ಷಕ ಶ್ರೀ ಕಿರಣ್ ಕುಮಾರ್ ಬಿ. ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವೀಯ ಮೌಲ್ಯಗಳು ಮತ್ತು ವೃತ್ತಿಪರ ನೀತಿ ಸಂಘ ಆಯೋಜಿಸಿದ […]
Day: November 5, 2024
ಕೋಡಿ ಬ್ಯಾರೀಸ್ ನಲ್ಲಿ ದೀಪಾವಳಿ ಸಂಭ್ರಮಾಚರಣೆ
Views: 189
ಕುಂದಾಪುರ ( ನ .05): ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಇದರ ಆಶ್ರಯದಲ್ಲಿ”ದೀಪಾವಳಿ ಆಚರಣೆ” ವಿಶೇಷವಾಗಿ ಜರುಗಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿ ಸದಸ್ಯರಾದ ಸಿದ್ದೀಕ್ ಬ್ಯಾರಿ ಇವರು ಕಾರ್ಯಕ್ರಮವನ್ನುದ್ದೇಶಿಸಿ “ಹಬ್ಬಗಳು ಸೌಹಾರ್ದತೆಯ ಮೂಲ ಸಂಕೇತಗಳು, ನಮ್ಮ ಮನದಲ್ಲಿಯ ಅಜ್ಞಾನ ಹಾಗೂ ಅಂಧಕಾರಗಳು ದೂರವಾಗಿ ವಿಶ್ವಕುಟುಂಬಿಯಾಗಬೇಕು. ಇದರ ಮೂಲಕ ನಾವು ವಿಶ್ವಶಾಂತಿಯನ್ನು ಕಾಣುವಂತಾಗಬೇಕು ಎಂದು ನುಡಿದರು”. ಬ್ಯಾರೀಸ್ ವಿಶ್ವಸ್ಥ ಮಂಡಳಿ ಸದಸ್ಯರಾದ ಡಾ. ಆಸೀಫ್ ಬ್ಯಾರಿ […]










