ಬ್ರಹ್ಮಾವರ( ನ.01): ಬೆಳಕು ಎನ್ನುವುದು ಅಂಧಕಾರವನ್ನು ಕಳೆದು ಬೆಳಕಿನೆಡೆಗೆ ಸಾಗುವ ದಿವ್ಯಮಾರ್ಗ. ಸಂಸ್ಕೃತಿ, ಸಂಪ್ರದಾಯ, ಆಚರಣೆಯ ಕುರಿತು ಅಭಿಮಾನವನ್ನು ಹೊಂದಿರುವ ಹಿನ್ನೆಲೆಯಲ್ಲಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರ ತರುವ ಸಲುವಾಗಿ ರಂಗೋಲಿ ಸ್ಪರ್ಧೆ, ಗೂಡುದೀಪ ತಯಾರಿಸುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿಯಾದ ಶ್ರೀಮತಿ ಮಮತಾ, ಉಪಪ್ರಾಂಶುಪಾಲರಾದಶ್ರೀಮತಿ ಸುಜಾತ ಹಾಗೂ ಎಲ್ಲಾ ಉಪನ್ಯಾಸಕರು […]
Month: November 2024
ಕಾಳಾವರ: ದೀಪಕ್ ಕುಮಾರ್ ಶೆಟ್ಟಿ ನಿಧನ
Views: 124
ಕಾಳಾವರ( ನ. 01): ಕುಂದಾಪುರದ ತಾಲೂಕು ಪಂಚಾಯತ್ ಮಾಜಿ ಸದಸ್ಯರೂ , ಕಾಳಾವರ ಗ್ರಾಮಪಂಚಾಯತ್ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾಳಾವರ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರೂ, ಪಕ್ಷದ ಕಾರ್ಯಕರ್ತ ದೀಪಕ್ ಕುಮಾರ್ ಶೆಟ್ಟಿ ಯವರು ಹೃದಯಾಘಾತ ದಿಂದ ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆಯು ನವೆಂಬರ್ 01 ರ ಮಧ್ಯಾಹ್ನ 3.30 ಕ್ಕೆ ಕಾಳಾವರದ ಮೃತರ ಮನೆಯಲ್ಲಿ ನಡೆಯಿತು. ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಇತರ […]










