ಕುಂದಾಪುರ ( ಡಿ ,15): ಇಂಡಿಯನ್ ಡೆಫ್ ಕ್ರಿಕೆಟ್ ಅಸೋಸಿಯೇಷನ್’ ಆಯೋಜನೆಯ ಅಡಿಯಲ್ಲಿ ಆಂಧ್ರಪ್ರದೇಶದ ಅನಂತಪುರದಲ್ಲಿ ನವೆಂಬರ್ 25 ರಿಂದ 28 ರವರೆಗೆ ನಡೆದ ರಾಷ್ಟ್ರೀಯ ಮಟ್ಟದ 19 ವರ್ಷದೊಳಗಿನ ಟಿ20 ಕ್ರಿಕೆಟ್ ಪಂದ್ಯಕೂಟದಲ್ಲಿ ಐಎಂಜೆ ಪದವಿ ಕಾಲೇಜಿನ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿ ಸನಿತ್ ಶೆಟ್ಟಿ ಒಡಿಶಾ ತಂಡವನ್ನು ಪ್ರತಿನಿಧಿಸಿ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪಂದ್ಯಕೂಟದ ಫೈನಲ್ ನಲ್ಲಿ ಒಡಿಶಾ ತಂಡ ಹರಿಯಾಣ […]
Day: December 15, 2024
ಬಿ. ಬಿ. ಹೆಗ್ಡೆ ಕಾಲೇಜು : ಅಕ್ಷರ-ಅಕ್ಕರೆಯ ಹೊನಲು–ವಿಶೇಷ ಉಪನ್ಯಾಸ
ಕುಂದಾಪುರ (ಡಿ.03): ನಮ್ಮ ದೇಶಕ್ಕೆ ಇಂದು ಅಗತ್ಯವಿರುವುದು ಬರಿಯ ವಿದ್ಯಾವಂತರಲ್ಲ, ಪ್ರಾಮಾಣಿಕರು, ಸತ್ಯವಂತರು, ಸಚ್ಚಾರಿತ್ರ್ಯವುಳ್ಳವರ ಅಗತ್ಯವಿದೆ. ಇದು ಶಿಕ್ಷಣದಿಂದ ಸಾಧ್ಯವಾದಾಗ ಮಾತ್ರ ಶಿಕ್ಷಣ ನಿಜವಾದ ಅರ್ಥವಂತಿಕೆಯಿಂದ ಇರಲು ಸಾಧ್ಯ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಸಂಸ್ಥಾಪಕರಾದ ಶ್ರೀ ಬಸವ ಕುಮಾರ ಪಾಟೀಲ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘ ಹಾಗೂ ಕುಂದಗನ್ನಡ ಸಂಘ ಆಯೋಜಿಸಿದ ‘ಅಕ್ಷರ-ಅಕ್ಕರೆಯ ಹೊನಲು’ ವಿಶೇಷ ಉಪನ್ಯಾಸ […]
ಕುಂದಾಪುರ : ಬಾಕ್ಸಿಂಗ್ ನಲ್ಲಿ ಕಂಚಿನ ಪದಕ ವಿಜೇತ ಎಚ್.ಎಮ್.ಎಮ್ ಶಾಲೆಯ ಸದ್ವಿನ್
ಕುಂದಾಪುರ (ಡಿ.12) : ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ (ರಿ). ಜಂಟಿ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ ಶಿಪ್ 2024ರಲ್ಲಿ ಕುಂದಾಪುರದ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 7ನೇ ತರಗತಿ ವಿದ್ಯಾರ್ಥಿ ಸದ್ವಿನ್ ಶೆಟ್ಟಿ 48ರಿಂದ 50ಕೆ.ಜಿ ಕಬ್ಸ್ ವಿಭಾಗದ ಬಾಕ್ಸಿಂಗ್ ನಲ್ಲಿ ಭಾಗವಹಿಸಿ, ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ […]
ಉಡುಪಿ ಮ್ಯಾರಥಾನ್ : ಕುಂದಾಪುರ ಟ್ರ್ಯಾಕ್ &ಫೀಲ್ಡ್ ಅತ್ಲೇಟಿಕ್ಸ್ ಅಕಾಡೆಮಿಯ ನವ್ಯ ಆಚಾರ್ ಗೆ ಬೆಳ್ಳಿ ಪದಕ
ಉಡುಪಿ (ಡಿ. 13): ಉಡುಪಿ ರನ್ನರ್ಸ್ ಕ್ಲಬ್ ಆಯೋಜಿದ ಉಡುಪಿ ಮ್ಯಾರಥಾನ್ ನ 14 ರ ವಯೋಮಾನದ ಒಳಗಿನ ಹುಡುಗಿಯರ ವಿಭಾಗದ 3 ಕಿ .ಮೀ ಮ್ಯಾರಥಾನ್ ನಲ್ಲಿ ಕುಂದಾಪುರ ಟ್ರ್ಯಾಕ್ &ಫೀಲ್ಡ್ ಅತ್ಲೇಟಿಕ್ಸ್ ಅಕಾಡೆಮಿಯ ನವ್ಯ ಆಚಾರ್ ಗೆ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.ಇವರಿಗೆ ಕುಂದಾಪುರ ಟ್ರ್ಯಾಕ್ &ಫೀಲ್ಡ್ ಅತ್ಲೇಟಿಕ್ಸ್ ಅಕಾಡೆಮಿಯ ಮುಖ್ಯಸ್ಥರಾದ ಶ್ರೀ ಪ್ರಶಾಂತ್ ಶೆಟ್ಟಿ ತರಬೇತಿ ನೀಡಿರುತ್ತಾರೆ.
ಹೆಮ್ಮಾಡಿಯಲ್ಲಿ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ನೋಂದಾವಣೆ ಅಭಿಯಾನ
ಹೆಮ್ಮಾಡಿ (ಡಿ,016): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ- ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನವೀಕರಣ ಹಾಗೂ ನೋಂದಾವಣೆ ಅಭಿಯಾನ ಡಿಸೆಂಬರ್ 17 ರಿಂದ ಜನವರಿ 10 ರ ತನಕ ಹೆಮ್ಮಾಡಿಯ ಬಸ್ ನಿಲ್ದಾಣ ದ ಸಮೀಪದ ಮೀನುಗಾರರ […]