ಗಂಗೊಳ್ಳಿ (ಡಿ .19) : ಗ್ರಾಮೀಣ ಮಟ್ಟದಲ್ಲಿ ಹಮ್ಮಿಕೊಳ್ಳುವ ಪಂದ್ಯಾಟಗಳು ವಿದ್ಯಾರ್ಥಿಗಳನ್ನು ಉನ್ನತ ಸಾಧನೆಗಳನ್ನು ಮಾಡುವಲ್ಲಿ ಬಹಳ ದೊಡ್ಡ ಪ್ರೇರಣೆಯನ್ನು ನೀಡುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಉದ್ಯಮಿ ವಿಠಲ ಶೆಣೈ ಅವರು ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಎಸ್ ವಿ ಪಿ ಎಲ್ ಕ್ರಿಕೆಟ್ ಟೂರ್ನಿಯ ಉದ್ಘಾಟನ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ […]
Day: December 21, 2024
ಯುವ ಬಂಟರ ಸಂಘದ ವತಿಯಿಂದ ಆರ್ಥಿಕ ನೆರವು ವಿತರಣೆ
Views: 99
ಕುಂದಾಪುರ.(ಡಿ.19: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಕುಂದಾಪುರ ತಾಲೂಕಿನ ಹಳ್ಳಾಡಿ ಗ್ರಾಮದ ಜಯರಾಮ ಶೆಟ್ಟಿ, ಮುದೂರಿನ ಶಿವರಾಮ ಶೆಟ್ಟಿ, ಚಿತ್ತೂರಿನ ಪ್ರತೀಕ್ಷ ಶೆಟ್ಟಿ, ಹೊಂಬಾಡಿಯ ಶ್ರೀಮತಿ ಶಿಲ್ಪ ಶೆಟ್ಟಿ, ವಾಲ್ತೂರಿನ ಗೋವಿಂದ, ಸಿದ್ದಾಪುರದ ಶ್ರೀಶಾಂತರವರಿಗೆ ಆರೋಗ್ಯ ಭಾಗ್ಯ ಯೋಜನೆಯಡಿ 80000 ರೂಪಾಯಿ ಆರ್ಥಿಕ ನೆರವನ್ನು ಸಂಘದ ವತಿಯಿಂದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲಾ ದಯಾನಂದ ಶೆಟ್ಟಿ ಸಂಘದ ಆಡಳಿತ ಕಚೇರಿಯಲ್ಲಿ ಡಿಸೆಂಬರ್ 19 ರಂದು ವಿತರಿಸಿದರು. ಶ್ರೀ ನಿತೀಶ್ […]










