ಕೋಡಿ(ಡಿ.24): ಇಲ್ಲಿನ ಬ್ಯಾರೀಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣೆ, ಜ್ಞಾಪಕಶಕ್ತಿ ಮತ್ತು ಅಧ್ಯಯನ ಕೌಶಲ್ಯಗಳ ಕುರಿತು ಕಾರ್ಯಾಗಾರ ಡಿಸೆಂಬರ್ 23 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಸಿಗ್ಮಾ, ಬೆಂಗಳೂರು ಇದರ ಸಿ.ಇ.ಒ ಮತ್ತು ಸಂಸ್ಥಾಪಕರಾದ ಶ್ರೀ. ಅಮೀನ್ .ಇ ಮುದಸ್ಸರ್, ಆಗಮಿಸಿದ್ದರು. ದ್ವಿತೀಯ ಪಿಯುಸಿ ತರಗತಿಗಳಿಗೆ ಬಹುವಿಧದ ಜ್ಞಾಪಕಶಕ್ತಿಯ ತಂತ್ರಗಳನ್ನು ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸಿದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳು […]
Day: December 24, 2024
ಕುಂದಾಪುರ ಯುವ ಬಂಟರ ಸಂಘ : 90 ರ ಸಂಭ್ರಮದ ಶ್ರೀ ಬಿ.ಅಪ್ಪಣ್ಣ ಹೆಗ್ಡೆ ಯವರಿಗೆ ಗೌರವಾರ್ಪಣೆ
Views: 90
ಕುಂದಾಪುರ (ಡಿ. 23): ಕುಂದಾಪುರ ತಾಲೂಕು ಯುವ ಬಂಟರ ಸಂಘದಿಂದ 90 ರ ಸಂಭ್ರಮದಲ್ಲಿರುವ ನಾಡಿನ ಗಣ್ಯಮಾನ್ಯರಾದ ಶ್ರೀ ಬಸ್ರೂರು ಅಪ್ಪಣ್ಣ ಹೆಗ್ಡೆ ಯವರನ್ನು ಅವರ ಸ್ವಗ್ರಹದಲ್ಲಿ ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲ ದಯಾನಂದ ಶೆಟ್ಟಿ ,ಸಂಘದ ಪೋಷಕರಾದ ವಿಜಯ ಶೆಟ್ಟಿ ಸಟ್ಟಾಡಿ ಮತ್ತು ಸಂಘದ ಸ್ಥಾಪಕಾಧ್ಯಕ್ಷರು ಮತ್ತು ದಶಮ ಸಂಭ್ರಮದ ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಯವರು ಸನ್ಮಾನಿಸಿ ಗೌರವಿಸಿದರು. ಸಂಘದ ಅಧ್ಯಕ್ಷರಾದ ಶ್ರೀ ನಿತೀಶ್ ಶೆಟ್ಟಿ ಬಸ್ರೂರು […]
ಡಿ.25 ರಂದು ಕೆಂಚನೂರಿನಲ್ಲಿ ಪ್ರೇಮ ಪಂಜರ ಯಕ್ಷಗಾನ
Views: 102
ಕೆಂಚನೂರು( ಡಿ.24): ಶ್ರೀ ಕ್ಷೇತ್ರ ಮೆಕ್ಕೆಕಟ್ಟು, ಶಿರಿಯಾರ ಇವರ ಶ್ರೀ ನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿ ವತಿಯಿಂದ ಡಿಸೆಂಬರ್ 25 ರಂದು ಕುಂದಾಪುರ ತಾಲೂಕಿನ ಕೆಂಚನೂರಿನಲ್ಲಿ ಅಂಬಿಕಾ ಪೂಜಾರಿ ಕಥಾ ಸಾಂಗತ್ಯದ ಬೇಳೂರು ವಿಷ್ಣುಮೂರ್ತಿ ನಾಯಕ್ ಪದ್ಯ ಸಾಹಿತ್ಯ ದ ಪ್ರೇಮ ಪಂಜರ ಯಕ್ಷಗಾನ ಅಂದು ರಾತ್ರಿ 9 ರಿಂದ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










