ಕುಂದಾಪುರ(ಆ ,23): ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರಿನಲ್ಲಿ ನಡೆಸಿದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿ, ಮುಲ್ಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕ ನಾಗರಾಜ ಖಾರ್ವಿ ಮೂರು ಚಿನ್ನದ ಪದಕ ಮತ್ತು ಒಂದು ಬೆಳ್ಳಿ ಪದಕ ಪಡೆದು ಸತತ ಆರನೆಯ ಬಾರಿ ಅಖಿಲ ಭಾರತ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಕ್ರೀಡಾಕೂಟದ ಈಜು […]
Year: 2024
ರಾಜ್ಯಮಟ್ಟದ ಕ್ರೀಡಾಕೂಟ: ಶಿಕ್ಷಕಿ ಕೃಪಾ ಖಾರ್ವಿಯವರಿಗೆ ಬೆಳ್ಳಿ ಪದಕ
ಕುಂದಾಪುರ (ಆ,22): ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆಸಿದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ, ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿ, ಮುಲ್ಲಕಾಡು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ಕೃಪಾ ಖಾರ್ವಿ ಇವರು 50 ಮೀ. ಬಟರ್ ಫ್ಲೈ ಈಜಿನಲ್ಲಿ ಬೆಳ್ಳಿ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ ಈಜಿನಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಇವರಿಗೆ ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿ.ಕೆ.ನಾಯ್ಕ್ ಈಜು […]
ಬಿ. ಬಿ. ಹೆಗ್ಡೆ ಕಾಲೇಜು : ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ
ಕುಂದಾಪುರ (ಆ,.12) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯದಲ್ಲಿ ‘ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ’ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಗ್ರಂಥಾಲಯ ವಿಜ್ಞಾನದ ಪಿತಾಮಹ ಪದ್ಮಶ್ರೀ ಪುರಸ್ಕೃತ ಡಾ| ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗ್ರಂಥಾಲಯವು ಜ್ಞಾನಾರ್ಜನೆಯೊಂದಿಗೆ ಶಿಸ್ತುಬದ್ಧ ಜೀವನ ಕೌಶಲ್ಯವನ್ನು ಬೆಳೆಸುವ ಸ್ಥಳ, ಹೀಗಾಗಿ ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು. ಈ […]
ಚೆಸ್ – ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಕುಂದಾಪುರ (ಆ,20) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಚ್. ಎಮ್. ಎಮ್. ಆಂಗ್ಲ ಪ್ರಾಥಮಿಕ ಶಾಲೆಯ 7ನೇ ತರಗತಿಯ ಶ್ರೀಲತಾ, ವಿ.ಕೆ.ಆರ್. ಪ್ರೌಢ ಶಾಲೆಯ 9ನೇ […]
ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ: ಸ್ಯಾನಿಟರಿ ಪ್ಯಾಡ್ ವಿತರಣೆ
ಕುಂದಾಪುರ(ಆ,22): ಇಲ್ಲಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಜಿಲ್ಲೆಯಲ್ಲಿ ಅತೀ ಹೆಚ್ಚು ಹೆಣ್ಣು ಮಕ್ಕಳಿರುವ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ 900 ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ನ್ನು ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶ್ರೀ ಸೀತಾರಾಮ ಶೆಟ್ಟಿ,ಸದಸ್ಯರಾದ ಶ್ರೀ ಗಣೇಶ ಆಚಾರ್ಯ, ಶ್ರೀ ಸದಾನಂದ ಶೆಟ್ಟಿ, ಶ್ರೀ […]
ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ.ಹೆಮ್ಮಾಡಿ: ಮೀನುಗಾರರ ಕಲ್ಯಾಣ ಯೋಜನೆ ಉಳಿತಾಯ ಮತ್ತು ಪರಿಹಾರ ಯೋಜನೆಗೆ ನೋಂದಾವಣೆ
ಹೆಮ್ಮಾಡಿ( ಆ,21): ಇಲ್ಲಿನ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ.ಹೆಮ್ಮಾಡಿಯಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರರ ಕಲ್ಯಾಣ ಯೋಜನೆ ಉಳಿತಾಯ ಮತ್ತು ಪರಿಹಾರ ಯೋಜನೆಯ 2024-25 ನೇ ಸಾಲಿನ ನೋಂದಾವಣೆ ಪ್ರಾರಂಭಗೊಂಡಿದೆ. ಅರ್ಜಿ ಸಲ್ಲಿಸ ಬಯಸುವವರು ಕೆಳಗೆ ತಿಳುಹಿಸಿದ ಅರ್ಹತೆಯನ್ನು ಹೊಂದಿರಬೇಕು ಎಂದು ತಿಳಿಸಲಾಗಿದೆ. ಅರ್ಹತೆಗಳು1 ಫಲಾನುಭವಿಯು ಮೀನುಗಾರರ ಸಹಕಾರ ಸಂಘದ ಮೀನುಗಾರಿಕಾ ಸದಸ್ಯರಾಗಿರಬೇಕು2 ಬಿ.ಪಿ.ಎಲ್ ಕಾರ್ಡ್ ದಾರರಾಗಿರಬೇಕು3 18 ರಿಂದ 60 ವರ್ಷದೊಳಗಿನವರಾಗಿರಬೇಕುಬೇಕಾಗುವ ದಾಖಲೆಗಳು1 ಪೋಟೋ2 […]
ಯೋಗಾಸನ ಸ್ಪರ್ಧೆ : ಲಾಸ್ಯ ಮಧ್ಯಸ್ಥ ಪ್ರಥಮ
ಕುಂದಾಪುರ( ಆ,19): ಇಲ್ಲಿನ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥ ಇವರು ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ ವಂಡ್ಸೆಯಲ್ಲಿ ಆಗಸ್ಟ್ 19ರಂದು ನಡೆದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಸತತ 5ನೇ ಬಾರಿ ” ಯೋಗಕುಮಾರಿ ” ಪ್ರಶಸ್ತಿಯನ್ನು ಪಡೆದಿರುತ್ತಾರೆ. ಈಕೆಗೆ ಶಾಲೆಯ ಭೋದಕ -ಭೋದಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ಗಂಗೊಳ್ಳಿ : ಟೇಬಲ್ ಟೆನ್ನಿಸ್ ಆರ್ಯನ್ ವಿ ಕೆ ರಾಜ್ಯಮಟ್ಟಕ್ಕೆ ಆಯ್ಕೆ
ಉಡುಪಿ (ಆ,17): ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪೇರ್ವಾಜೆ ಕಾರ್ಕಳದಲ್ಲಿ ಇತ್ತೀಚೆಗೆ ನಡೆದ ಅಂಡರ್ 14 ವಯೋಮಾನದ ಪ್ರಾಥಮಿಕ ಶಾಲಾ ಬಾಲಕರ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರ್ಯನ್ ವಿ ಕೆ ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಬೀದರ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಉಪನ್ಯಾಸಕಿ ಸುಗುಣ ಆರ್ ಕೆ ಮತ್ತು ಪಶು […]
ಬಿ. ಬಿ. ಹೆಗ್ಡೆ ಕಾಲೇಜು : 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ
ಕುಂದಾಪುರ (ಆ, 15): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಹಾಗೂ ನೇಚರ್ ಕ್ಲಬ್ ಘಟಕದ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶ್ರೀ ಬಿ. ಎನ್. ಶೆಟ್ಟಿ, ನಿವೃತ್ತ ಹೆಚ್ಚುವರಿ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ, ಕಾಲೇಜಿನ ಗವರ್ನಿಗ್ ಕೌನ್ಸಿಲ್ ಸದಸ್ಯರಾದ ಶ್ರೀ ಎನ್. ನಾರಾಯಣ್ ನಾಯಕ್, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ […]
ಕುಂದಾಪುರದ ಎಚ್.ಎಮ್.ಎಮ್. ಮತ್ತು ವಿ.ಕೆ.ಆರ್. ಶಾಲೆಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ಕುಂದಾಪುರ (ಆ,15:) ದೇಶದ ಅಭಿವೃದ್ಧಿ ಕೇವಲ ಒಬ್ಬ ಪ್ರಧಾನಿ ಅಥವಾ ಸೇನೆಯಿಂದ ಮಾತ್ರ ಸಾಧ್ಯವಿಲ್ಲ. ಪ್ರತಿಯೊಬ್ಬ ಪ್ರಜೆ ಹಾಗೂ ವಿದ್ಯಾರ್ಥಿಗಳು ದೇಶದ ಪ್ರಗತಿಯ ಕಡೆಗೆ ಚಿಂತನೆ ಮಾಡಬೇಕು ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ವಕೀಲರಾದ ಶ್ರೀ ಮಂಜುನಾಥ್ ಹೇಳಿದರು. ಅವರು ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣಗೈದು ಮಾತನಾಡಿದರು. ಇನೋರ್ವ ಮುಖ್ಯ […]










