ಕುಂದಾಪುರ( ಡಿ.12): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವವನ್ನು ಅರಿವು ಮೂಡಿಸುವ ಉದ್ದೇಶದಿಂದ ಕುಂದಾಪುರ ರಕ್ತ ನಿಧಿಗೆ ಅಧ್ಯಯನ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಕ್ತ ಸಂಗ್ರಹಣೆ, ರಕ್ತದ ಸಂರಕ್ಷಣೆ, ಅದರ ಪರೀಕ್ಷಾ ವಿಧಾನ ಹಾಗೂ ರಕ್ತ ಘಟಕಗಳ ಪ್ರಕ್ರಿಯೆಗಳ ಕುರಿತು ಸಿಬ್ಬಂದಿಯಾದ ಶ್ರೀ ವೀರೇಂದ್ರ ವಿವರವಾದ ಮಾಹಿತಿ ನೀಡಿ, ಸಿಬ್ಬಂದಿಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು […]
Year: 2025
ದೇವಾಡಿಗ ನವೋದಯದ ಸಂಘ (ರಿ) : ದಿನದರ್ಶಿಕೆ ಬಿಡುಗಡೆ
ಬೆಂಗಳೂರು(ಡಿ. 26): ದೇವಾಡಿಗ ನವೋದಯದ ಸಂಘ (ರಿ) ಇವರ ಆಶ್ರಯದಲ್ಲಿ 2026ನೇ ಇಸವಿಯ ದಿನದರ್ಶಿಕೆ ಬಿಡುಗಡೆ ಸಮಾರಂಭವು ಕನಕಪುರ ರಸ್ತೆಯ ಹೋಟೆಲ್ ಸಿಂದೂರ ಗಾರ್ಡೆನಿಯ ಸಭಾಭವನದಲ್ಲಿ ಇತ್ತೀಚೆಗೆ ನಡೆಯುತು. ಗೌರವ ಅಧ್ಯಕ್ಷರಾದ ,ಬಿ ಆರ್.ದೇವಾಡಿಗ ಅದ್ಯಕ್ಷರಾದ ಟಿ,ಎಮ್ ಹರಿ ದೇವಾಡಿಗ,ಉಪಾಧ್ಯಕ್ಷರಾದ ಮಂಜುನಾಥ ದೇವಾಡಿಗ,ಖಜಾಂಚಿ ಗೋಪಾಲ ಸೇರಿಗಾರ,ಸದಸ್ಯರಾದ ಅಶೋಕ ದೇವಾಡಿಗ,ಕದಂ ಮಾಜಿ ಕಾರ್ಯದರ್ಶಿ ನಾರಾಯಣ ದೇವಾಡಿಗ,ಲೆಕ್ಕಪರಿಶೋಧಕ ಸೂರ್ಯಕಾಂತ ದೇವಾಡಿಗ,ಸುದ್ದಿ ವಾಹಿನಿ ನಿರೂಪಕಿ ಅಶ್ವಿನಿ ದೇವಾಡಿಗ,ಶ್ರೀನಿವಾಸ ದೇವಾಡಿಗ, ಸೇರಿದಂತೆ ದೇವಾಡಿಗ ನವೋದಯ ಸಂಘ(ರಿ) […]
ಅಖಿಲ ಭಾರತ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2025:ಸಂಚಿತ್ ಖಾರ್ವಿ ಕಂಚಿನ ಪದಕ
ಮಂಗಳೂರು( ಡಿ ,26) : ಇಲ್ಲಿನ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಖಿಲ ಭಾರತ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2025 ಇದರ ಬಾಲಕರ ವೈಟ್ ಬೆಲ್ಟ್ ಕುಮಿಟೆ ವಿಭಾಗದಲ್ಲಿ ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿ, ಈಜುಪಟು ನಾಗರಾಜ ಖಾರ್ವಿ ಮತ್ತು ಕೃಪಾ ಖಾರ್ವಿಯವರ ಪುತ್ರ, ಕುಂಟಿಕಾನ ಸೈಂಟ್ ಆ್ಯನ್ಸ್ ಪ್ರೌಢಶಾಲೆಯ 4ನೆಯ ತರಗತಿ ವಿದ್ಯಾರ್ಥಿ ಸಂಚಿತ್ ಖಾರ್ವಿ ಕಂಚಿನ ಪದಕ ಪಡೆದುಕೊಂಡಿದ್ದಾನರೆ. ಇವರು ಮುಲ್ಲಕಾಡು ಶಾಲೆಯ ಶಿಕ್ಷಕ ದಂಪತಿ […]
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ ಯು ಕಾಲೇಜು ಕೊಲ್ಲೂರು: ರಾಷ್ಟ್ರಮಟ್ಟದ ನೆಟ್ ಬಾಲ್ ಪಂದ್ಯಾಟಕೆ ಆಯ್ಕೆ
ಕೊಲ್ಲೂರು( ಡಿ.12): ಇತ್ತೀಚಿಗೆ ಸುಬ್ರಹ್ಮಣ್ಯ ನೆಡೆದ ಪದವಿಪೂರ್ವ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವು ಪ್ರಥಮ ಸ್ಥಾನ ಪಡೆಯಿತು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರಿನ ಗಣೇಶ ಕೆ. ಆರ್.ದ್ವಿತೀಯ ಕಲಾ ವಿಭಾಗ, ನಿರೂಪ ಪಿ.ದ್ವಿತೀಯ ವಾಣಿಜ್ಯ ವಿಭಾಗ, ದಿಗಂತ ಎಂ.ಡಿ,ದ್ವಿತೀಯ ವಾಣಿಜ್ಯ ವಿಭಾಗಯಶಸ್ ಎಂ. ಕೆ, ದ್ವಿತೀಯ ಕಲಾ ವಿಭಾಗ, ರೋಹಿತ್ ಸಿ.ಕೆ,ದ್ವಿತೀಯ ಕಲಾ […]
ಸಿಎ .ಸಿ.ಎಸ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಡಿ, 09): ಇನ್ಸ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿಎಸ್ ಫೌಂಡೇಶನ್ ನವೆಂಬರ್ 2025ರ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ದೀಕ್ಷಿತ್, ತೃಪ್ತಿ ಶಿವರಾಮ ಪೂಜಾರಿ, ವೈಷ್ಣವಿ ವಿ. ಪೂಜಾರಿ, ಸಾಂಗ್ವಿ, ರಕ್ಷಿತಾ, ದರ್ಶನ್, ಸುಜಿತ್ ಕುಮಾರ್, ದರ್ಶನ್ ಕುಮಾರ್, ಧನುಷ್ ಜೆ. ಶೆಟ್ಟಿ, ಅರ್ಪಿತಾ, ಧನುಶ್ರೀ, ಪುಷ್ಪ ಕುಲಾಲ್, ಮನೋಹರ್, ಹಾಗೂ ರಚನಾ […]
ಬಿ. ಬಿ. ಹೆಗ್ಡೆ ಕಾಲೇಜು : ವೃಕ್ಷ ಮಾತೆತಿಮ್ಮಕ್ಕ – ಒಂದುಸಮರ್ಪಣೆ
ಕುಂದಾಪುರ (ಡಿ.02): ವೃಕ್ಷ ಮಾತೆ ತಿಮ್ಮಕ್ಕ – ಒಂದು ಸಮರ್ಪಣೆ ಎನ್ನುವ ವಿನೂತನ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರು ತಿಮ್ಮಕ್ಕ ಅವರ ಜೀವನ ಚರಿತ್ರೆಯ ಬಗ್ಗೆ ಪ್ರಹಸನ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ವಿದ್ಯಾರ್ಥಿ ಪ್ರತಿನಿಧಿಗಳಾದ ವಿಕಾಸ್, ಶರಣ್ಯ, ದೀಪಿಕಾ, ಅಭಿಷೇಕ್ ಉಪಸ್ಥಿತರಿದ್ದರು. ಎನ್.ಎಸ್.ಎಸ್.ನ ಕಾರ್ಯಕ್ರಮಾಧಿಕಾರಿಯಾದ ರಾಜೇಶ್ ಶೆಟ್ಟಿ […]
ಬಗ್ವಾಡಿ ದೇವಸ್ಥಾನಕ್ಕೆ ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ
ಕುಂದಾಪುರ(ಡಿ,06): ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಡಿ.6 ಶನಿವಾರ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದರು. ಶ್ರೀಕ್ಷೇತ್ರ ಬಗ್ವಾಡಿ ಪ್ರಗತಿಯನ್ನು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ ಶ್ರೀಗಳು ಮುಂದಿನ ದಿನದಲ್ಲಿ ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಈ ಪುಣ್ಯ ಬಗ್ವಾಡಿ ಮಹಿಷಾಸುರಮರ್ದಿನಿ ಕ್ಷೇತ್ರದಲ್ಲಿ ಚಾತುರ್ಮಾಸ್ಯ ಕಾರ್ಯಕ್ರಮ ನೆರವೇರಲಿ ಎಂದು ಹಾರೈಸಿದರು. ಬಗ್ವಾಡಿ […]
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನಲ್ಲಿ ‘ಜನತಾ ಅವಿಷ್ಕಾರ್ 2ಕೆ25‘ ಬಿಸಿನೆಸ್ ಡೇ -ವ್ಯವಹಾರ ಮೇಳ)
ಕುಂದಾಪುರ, (ನ. 22): ಪ್ರತಿಯೊಂದು ಕ್ಷೇತ್ರದಲ್ಲೂ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶಗಳಿರುತ್ತವೆ. ಈ ಅವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು. ಮಾರುಕಟ್ಟೆ ಅಧ್ಯಯನ ಮಾಡಿ ವ್ಯವಹಾರ ಕುದುರಿಸುವುದು ಕೂಡ ಒಂದು ಕಲೆ. ಎಲ್ಲರೂ ವೈದ್ಯರು, ಎಂಜಿನಿಯರ್ ಆಗಲೂ ಸಾಧ್ಯವಿಲ್ಲ. ಅವರರ ಆಸಕ್ತಿಗೆ ಅನುಗುಣವಾಗಿ ಭವಿಷ್ಯದ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬೇಕು ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ, ನಾಡೋಜ ಡಾ| ಜಿ.ಶಂಕರ್ ಹೇಳಿದರು. ಅವರು ಹೆಮ್ಮಾಡಿ ಜನತಾ ಪ,.ಪೂ. ಕಾಲೇಜಿನಲ್ಲಿ ನಡೆದ ‘ಜನತಾ ಅವಿಷ್ಕಾರ್ 2ಕೆ25‘ […]
ಗಂಗೊಳ್ಳಿಯಲ್ಲಿ ಸಂಪನ್ನಗೊಂಡ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ “ಮಾತೃ ದೇವೋಭವ” ಕಾರ್ಯಕ್ರಮ
ಗಂಗೊಳ್ಳಿ(ನ,27) : ದಿನವೂ ಹತ್ತಾರು ಮಕ್ಕಳನ್ನು ತಮ್ಮ ಸ್ವಂತ ಮನೆಯ ಮಕ್ಕಳಂತೆ ಕಾಳಜಿಯಿಂದ ಆರೈಕೆ ಮಾಡುವ, ಅಕ್ಷರದ ಅರಿವು ಮೂಡಿಸುವ, ಸಂಸ್ಕೃತಿಯನ್ನು ಕಲಿಸುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕಾರ್ಯ ಅತ್ಯಂತ ಶ್ರೇಷ್ಠವಾದದ್ದು ಮತ್ತು ಅಭಿನಂದನನೀಯವಾದದ್ದು ಎಂದು ಗಂಗೊಳ್ಳಿಯ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಮಡಿವಾಳ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನಸೇವಾ ಬಳಗ (ರಿ.)ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ಕಳೆದ […]
ಕಂಡ್ಲೂರಿನ ಕೆಡಿಎಫ್ ಡೋಜೋಗೆ ಕೀರ್ತಿ—ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭರ್ಜರಿ ಪ್ರದರ್ಶನ
ಕುಂದಾಪುರ( ನ,25): ಕಂಡ್ಲೂರು ಕೆಡಿಎಫ್ ಡೋಜೋ ವಿದ್ಯಾರ್ಥಿಗಳು 22ನೇ ಕೆಬಿಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ 2025ರಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ರಾಜ್ಯ ಮತ್ತು ಡೋಜೋಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳು ಸಿಹಾನ್ ಶೇಖ್ ಬಸ್ರೂರು, ಸೌರವ್ ಶೆಟ್ಟಿ ಮತ್ತು ತ್ರುಪ್ತಿ ಆಚಾರ್ ಮೊಹಮ್ಮದ್ ಇಬ್ರಾಹಿಂ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಸ್ಪರ್ಧೆಯಲ್ಲಿ ತಂಡ ಒಟ್ಟು 32 ಪದಕಗಳನ್ನು ಗಳಿಸಿದೆ — 12 ಚಿನ್ನ, 6 ಬೆಳ್ಳಿ, 14 […]










