ಕುಂದಾಪುರ( ಜ .13): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವಿಟ್ ಲಿಮಿಟೆಡ್ ಕಂಪನಿ ಜನವರಿ 12 ರಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ 20 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಶಾಶ್ವತ್ ತೃತೀಯ ಸ್ಥಾನ ಪಡೆದಿದ್ದಾನೆ. ಬೈಂದೂರು ಸಮೀಪದ ನಾಗೂರಿನ ಸಂದೀಪನ್ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಯಾದ ಈತ ಶ್ರೀಮತಿ ವನಿತಾ ಮತ್ತು ಶ್ರೀ ಚಂದ್ರ ಪೂಜಾರಿ ದಂಪತಿಯ ಪುತ್ರ. ಇತನ ಸಾಧನೆಗೆ ಕಂಬದಕೋಣೆಯ ವಿದ್ಯಾಲಕ್ಷ್ಮೀ ಟ್ಯೂಷನ್ […]
Day: January 14, 2025
ಕುಮಾರವ್ಯಾಸ ಸ್ಮೃತಿ- ಗಂಗೊಳ್ಳಿಯಲ್ಲಿ ಗಮಕ ಪ್ರಾತ್ಯಕ್ಷಿಕೆ
Views: 123
ಗಂಗೊಳ್ಳಿ (ಜ,11): “ಕನ್ನಡ ನಾಡು ಕಂಡ ಅತ್ಯದ್ಭುತ ಕವಿ ಕುಮಾರವ್ಯಾಸ. ಕನ್ನಡ ನೆಲದ ಮನೆ ಮನಗಳಲ್ಲಿ ಭಾರತ ಕತೆಯನ್ನು ನೆಲೆಯಾಗುವಂತೆ, ಆಪ್ತವಾಗುವಂತೆ ಮಾಡಿದ ಧೀಮಂತ ಕವಿ. ಮಹಾ ಭಾರತ ಕಥಾ ವಸ್ತುವನ್ನು ಭಾಮಿನಿ ಷಟ್ಪದಿಯಲ್ಲಿ ರಚಿಸಿ, ಅದನ್ನು ಕೃಷ್ಣ ಕತೆಯೆಂದು ಸಾರಿದವನು. ಕುವೆಂಪು ಅವರು ಹೇಳುವಂತೆ ಕಲಿಯುಗದಲ್ಲೂ ದ್ವಾಪರವನ್ನು ಕಟ್ಟಿಕೊಟ್ಟವನು. ವ್ಯಾಸ ರಚಿತ ಭಾರತದ ಮುಂದೆ ತಾನು ಕುಮಾರವ್ಯಾಸನೆಂದು ಹೇಳಿಕೊಳ್ಳುವಲ್ಲಿ ನಾರಣಪ್ಪನ ವಿನಯ ಸಂಪನ್ನತೆ ಎದ್ದು ಕಾಣುತ್ತದೆ. ನಾಡಿನ ಮೂಲೆ […]










