ಕುಂದಾಪುರ(ಜ.17): ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಮತ್ತು ನಿರಂತರ ಅಭ್ಯಾಸವಿದ್ದರೆ ಜೀವನದ ನಿರ್ದಿಷ್ಟ ಗುರಿಮುಟ್ಟಲು ಸಾಧ್ಯ ಎಂಬುದನ್ನು ಸಾಧಕರ ಹಿಂದಿರುವ ಸೋಲಿನ ಕತೆಯನ್ನು ಹೇಳುತ್ತಾ ಹತ್ತನೇ ತರಗತಿಯ ಬಳಿಕ ವಿದ್ಯಾರ್ಥಿಗಳು ಯಾವುದೆಲ್ಲ ವೃತ್ತಿಪರ ವಿಷಯಗಳನ್ನು ಆಯ್ದುಕೊಳ್ಳಬೇಕು ಎಂಬ ವಿಚಾರಗಳ ಬಗ್ಗೆ ಮಣಿಪಾಲ ಡಾಟ್ ನೆಟ್ ಪ್ರೈವೆಟ್ ಲಿಮಿಟೆಡ್ ನ ನಿರ್ದೇಶಕರಾದ ಶ್ರೀ ನಾಗರಾಜ ಕಟೀಲ್ ತಿಳಿಸಿಕೊಟ್ಟರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್. ಎಮ್. ಮತ್ತು ವಿ. ಕೆ. […]
Day: January 18, 2025
ಕಾರ್ಕಳ ಜ್ಞಾನಸುಧಾ: ರೋಟರಿ ಕ್ಲಬ್ ವತಿಯಿಂದ ತ್ರಿವರ್ಣ ಧ್ವಜದ ಮಹತ್ವದ ಬಗ್ಗೆ ಮಾಹಿತಿ
ಕಾರ್ಕಳ ( ಜ.17): ರೋಟರಿ ಕ್ಲಬ್ ಮಣಿಪಾಲ್ ಹಿಲ್ಸ್ ವಲಯ 4 ಮತ್ತು ರೋಟರಿ ಕ್ಲಬ್ ಕಾರ್ಕಳ ವಲಯ 5 ರ ಜಂಟಿ ಆಶ್ರಯದಲ್ಲಿ ತ್ರಿವರ್ಣ ಧ್ವಜದ ಮಹತ್ವದ ಬಗ್ಗೆ ಕಾರ್ಯಗಾರವನ್ನು ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಶಾಲೆ ಮತ್ತು ಪ್ರೌಢ ಶಾಲೆಯಲ್ಲಿ ಇಂರ್ಯಾಕ್ಟ್ ಕ್ಲಬ್ಬಿನ ವತಿಯಿಂದ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕದ ಬಿ ಎಸ್ ಡಿ ಎಲ್ ಸೆಂಟ್ರಲ್ ಸಮಿತಿಯ ಸದಸ್ಯರಾದ ರೊಟೇರಿಯನ್ ಪಿ ಹೆಚ್ ಎಫ್ ತಿಮ್ಮಪ್ಪ […]
ನಾಡ ಶ್ರೀ ಹಾಡಿಗರಡಿ ದೈವಸ್ಥಾನ: ಜಾತ್ರಾ ಮಹೋತ್ಸವ ಸಂಪನ್ನ
ಕುಂದಾಪುರ(ಜ. 18): ಇಲ್ಲಿನ ನಾಡದ ಶ್ರೀ ಹಾಡಿಗರಡಿ ದೈವಸ್ಥಾನದಲ್ಲಿ ವಾರ್ಷಿಕ ಹಾಲು ಹಬ್ಬ- ಗೆಂಡಸೇವೆ, ಮಹಾ ಅನ್ನಸಂತರ್ಪಣೆ ಜನವರಿ 14 ಮತ್ತು 15ರಂದು ಬಹಳ ವಿಜೃಂಭಣೆಯಿಂದ ಜರುಗಿತು. ಜ.14 ರ ಬೆಳಿಗ್ಗೆ ಮಂಗಳಾರತಿ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ಕೊಡಗುಂಜಿ ಕಳುವಿನ ಬಾಗಿಲುವಿನಲ್ಲಿ ಮೂಲಸ್ಥಾನ ಸ್ವಾಮಿ ಪೂಜೆ. ನಾಗ ಸನ್ನಿಧಿಯಲ್ಲಿ ಪೂಜೆ, ನಾಗದರ್ಶನ, ಮಹಾಮಂಗಳಾರತಿ, ದೈವದರ್ಶನ, ಗೆಂಡಸೇವೆ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ ಸಾಂಸ್ಕೃತಿಕ […]










