ಕುಂದಾಪುರ(ಫೆ.4): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ 7ನೇ ತರಗತಿಯ ವಿದ್ಯಾರ್ಥಿನಿ ಅವನಿ ಎ. ಶೆಟ್ಟಿಗಾರ್ ಇವಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತವನ ಟ್ರಸ್ಟ್(ರಿ.) ಹಾಗೂ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಕಾರದೊಂದಿಗೆ ಧರ್ಮಸ್ಥಳದಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಈ […]
Day: February 5, 2025
ಬಿ. ಬಿ. ಹೆಗ್ಡೆ ಕಾಲೇಜು: ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಕ್ರಮ
ಕುಂದಾಪುರ, (ಫೆ.3): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ ಕೌಶಲ್ಯ (Soft Skills) ತರಬೇತಿ ಕಾರ್ಯಕ್ರಮವನ್ನು ನಾಂದಿ ಫೌಂಡೇಶನ್ ಮತ್ತು GTT ಫೌಂಡೇಶನ್ ಸಹಯೋಗದಲ್ಲಿ ಉದ್ಘಾಟಿಸಲಾಯಿತು. 8 ದಿನಗಳ ಈ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಕೌಶಲ್ಯಗಳನ್ನು ಉತ್ತೇಜಿಸುವ ಹಾಗೂ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಗೆ ತಯಾರಿಸಲು ಉದ್ದೇಶಿಸಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ […]
ವಡ್ಡರ್ಸೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ
ಕುಂದಾಪುರ, (ಫೆ 05): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ 2024-25ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರವು ದಿನಾಂಕ ಫೆಬ್ರವರಿ 06 ರಿಂದ 12 ರ ತನಕಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಶಿಬಿರದಲ್ಲಿ ದೇವಸ್ಥಾನದ ಆವರಣ ಸ್ವಚ್ಛತೆ, ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆವರಣಗಳ ಸ್ವಚ್ಛತೆ, ವಡ್ಡರ್ಸೆ ಗ್ರಾಮ ಸ್ವಚ್ಛತಾ ಅಭಿಯಾನ, ವ್ಯಕ್ತಿತ್ವ […]
ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ :ಕರ್ನಾಟಕವನ್ನು ಪ್ರತಿನಿಧಿಸಲಿರುವ ಮೊಹಮ್ಮದ್ ಸಫಾನ್
ಕುಂದಾಪುರ(ಫೆ. 04): ಇಲ್ಲಿನ ಕಂಡ್ಲೂರು ಜಿಯಾ ಪಬ್ಲಿಕ್ ಇಂಗ್ಲಿಷ್ ಮಧ್ಯಮ ಶಾಲೆಯ ಯುವ ಕರಾಟೆ ಪಟು ಮೊಹಮ್ಮದ್ ಸಫಾನ್ ಕರಾಟೆಯಲ್ಲಿ ಗಮನಾರ್ಹ ಸಾಧನೆಗೈದು ಜುಲೈನಲ್ಲಿ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆಯಲಿರುವ ರಾಷ್ಟ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಕರಾಟೆ ಗುರುಗಳಾದ ಕಿರಣ್ ಕುಂದಾಪುರ, ಶಿಹಾನ್ ಸಂದೀಪ್ ವಿಕೆ, ಮತ್ತು ಸಿಹಾನ್ ಶೇಖ್ ಬಸ್ರೂರ್ ರವರ ಮಾರ್ಗದರ್ಶನದಲ್ಲಿ ಈತ ತರಬೇತಿ ಪಡೆದಿದ್ದಾನೆ.ಈತ ಶೇಕ್ ಸಯ್ಯದ್ ಮಕ್ಬೂಲ್ ಮತ್ತು ಬಿಸ್ಮಿಲ್ಲಾ ಯಾಸ್ಮಿನ್ ರವರ […]
ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ: ಅಧ್ಯಕ್ಷರಾಗಿ ರಾಜೀವ ಎನ್.ಶ್ರೀಯಾನ್ ಆಯ್ಕೆ
ಹೆಮ್ಮಾಡಿ(ಫೆ. 05): ಇಲ್ಲಿನ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ರಾಜೀವ ಎನ್.ಶ್ರೀಯಾನ್ ಗುಜ್ಜಾಡಿ ಹಾಗೂ ಉಪಾಧ್ಯಕ್ಷರಾಗಿ ಸುಮತಿ ಬಿ.ಮೊಗವೀರ ಆಯ್ಕೆಯಾಗಿದ್ದಾರೆ. ಫೆ.5ರಂದು ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಲೋಹಿತಾಶ್ವ ಆರ್. ಕುಂದರ್ ಬಾಳಿಕೆರೆ, ರವೀಂದ್ರ ಜಿ. ಮೆಂಡನ್ ಗುಡ್ಡಮ್ಮಾಡಿ, ಶ್ಯಾಮಲ ಜಿ.ಚಂದನ್, ರಾಮ ಮೊಗವೀರ ಕೊಡ್ಲಾಡಿ, ರಾಮ ಮೊಗವೀರ ಬೈಂದೂರು, ವನಿತಾ ಎಸ್. ಮೊಗವೀರ […]