ಪುತ್ತೂರು(ಫೆ. 07): ತಾಲೂಕಿನ ಮಾತ್ರವಲ್ಲದೆ ಹತ್ತೂರಲ್ಲೂ ಜನಮೆಚ್ಚುಗೆ ಪಡೆದ ಪುತ್ತೂರು ತಾಲೂಕಿನ ಕಬಕ ಗ್ರಾಮದ ಪೋಳ್ಯ ಶ್ರೀಲಕ್ಷ್ಮೀ ವೆಂಕಟ್ರಮಣ ದೇವರ ರಥೋತ್ಸವ ಫೆ. 4ರಂದು ವೈಭವದಿಂದ ನಡೆಯಿತು. ಪೂರ್ವಾಹ್ನ ರಥ ಪೂಜೆಯ ಬಳಿಕ ಶ್ರೀದೇವರ ಅಲಂಕೃತ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ಬಲಿ ಹೊರಟು ರಥ ಪ್ರದಕ್ಷಿಣೆಯ ಬಳಿಕ ರಥಾರೋಹಣ ನಡೆದು ಭಕ್ತಗಣ ಸಂಭ್ರಮದಿ ನೋಡುತ್ತಿದ್ದಂತೆ ಬಾನೆತ್ತರದ ಆಗಸದಲ್ಲಿ ಗರುಡಗಳೆರಡು ಪ್ರತ್ಯಕ್ಷವಾಗಿ ರಥ ಮತ್ತು ದೇವಳದ ಸುತ್ತ ಪ್ರದಕ್ಷಿಣೆ ಗೈದವು.ಬಳಿಕ ರಥದಲ್ಲಿ […]
Day: February 8, 2025
ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಹಿನ್ನೆಲೆ ಕುಂದಾಪುರ ಬಿಜೆಪಿ ನೇತೃತ್ವದಲ್ಲಿ ಸಂಭ್ರಮಾಚರಣೆ.
ಕುಂದಾಪುರ: ಫೆ:08 ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದ ಹಿನ್ನೆಲೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಹಾಗೂ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ನಿಕಟ ಪೂರ್ವ ಬಿಜೆಪಿ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್. ಕೆ.ಎಸ್. ಇವರ ಉಪಸ್ಥಿತಿಯಲ್ಲಿ […]
ಶ್ರೀ ನಾಗ ದೇವಸ್ಥಾನ, ಬೆಣ್ಗೆರೆ, ಗುಜ್ಜಾಡಿ: ನಾಗಮಂಡಲೋತ್ಸವ ಸುವರ್ಣ ಮಹೋತ್ಸವ:ಚಪ್ಪರ ಮುಹೂರ್ತ-ಆಮಂತ್ರಣ ಬಿಡುಗಡೆ
ಗುಜ್ಜಾಡಿ(ಫೆ,7): ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ ನಾಗಮಂಡಲೋತ್ಸವದ ಸುವರ್ಣ ಮಹೋತ್ಸವದ ಪ್ರಯುಕ್ತ ನಡೆಯಲಿರುವ ಶ್ರೀ ನಾಗ ದೇವರ ಜೀರ್ಣಾಷ್ಟಬಂಧ ಪುನಃ ಪ್ರತಿಷ್ಠಾ ಮಹೋತ್ಸವ, ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಫೆಬ್ರವರಿ 07 ರಂದು ದೇವಸ್ಥಾನದಲ್ಲಿ ನಡೆಯಿತು. ಶ್ರೀ ನಾಗ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಗಣಪತಿ ವಿ. ಮೇಸ್ತ, ಗೌರವಾಧ್ಯಕ್ಷ […]