ಕುಂದಾಪುರ (ಫೆ,05): ಬೆಂಗಳೂರಿನ ಯಲಹಂಕಾದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ಯುವ ಕ್ರೀಡಾ ಉತ್ಸವದಲ್ಲಿ ಕುಂದಾಪುರದ ಕೆಡಿಎಫ್ ಕರಾಟೆ ಮತ್ತು ಫಿಟ್ನೆಸ್ ಸೆಂಟರ್ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಒಟ್ಟು 5 ಚಿನ್ನ, 3 ಬೆಳ್ಳಿ ಮತ್ತು 1 ಕಂಚಿನ ಪದಕವನ್ನು ಪಡೆದುಕೊಂಡು ಕರಾಟೆನಲ್ಲಿ ತಮ್ಮ ಉತ್ಕೃಷ್ಟತೆಯನ್ನು ಮೆರೆದಿದ್ದಾರೆ. ಪದಕ ವಿಜೇತರ ವಿವರ:ಸೌರವ್ – ಚಿನ್ನದ ಪದಕ (ಬ್ರೌನ್ ಬೆಲ್ಟ್, 48 ಕೆಜಿ ಕುಮೀಟೆ – 21 ವಯೋಮಿತಿ ಒಳಗಿನ ವಿಭಾಗ) […]
Day: February 9, 2025
ಶ್ರೀ ಶಿವಾನಂದ್ ಕೋಟೇಶ್ವರ ರವರಿಗೆ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ
Views: 128
ಕುಂದಾಪುರ(ಫೆ. 08): ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ರಾಜ್ಯ ಘಟಕ ಹುಬ್ಬಳ್ಳಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕ ಮತ್ತು ನೆಲಮಂಗಲ ತಾಲೂಕು ಘಟಕ ಇವರ ಸಂಯುಕ್ತಾಶ್ರಯದಲ್ಲಿ ಕೊಡಮಾಡುವ ರಾಜ್ಯ ಮಟ್ಟದ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿಗೆ ಶ್ರೀ ಶಿವಾನಂದ್ ಕೋಟೇಶ್ವರ ಭಾಜನರಾಗಿದ್ದಾರೆ. ಇವರು ಇಡೂರು ಮತ್ತು ಮುದೂರಿನ ಬೆಳ್ಕಲ್ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಿಧ್ಯಾರ್ಥಿಗಳ ಮತ್ತು ಊರಿನವರ ನೆಚ್ಚಿನ ಅಧ್ಯಾಪಕರಾಗಿದ್ದರು. ಹಲವು […]










