ಕುಂದಾಪುರ (ಫೆ.16): ಇಂದಿನ ಸಮಾಜದಲ್ಲಿ ಹಣಕ್ಕೆ ಕೊರತೆಯಿಲ್ಲ, ಅಂತಃಕರಣಕದ ಕೊರತೆ ಇದೆ. ಶಿಕ್ಷಕರಾದವರು ಮುಖ್ಯವಾಗಿ ಮಕ್ಕಳ ನಂಬಿಕೆಯನ್ನುಳಿಸಿಕೊಂಡು ಅವರನ್ನು ಅರ್ಥೈಸಿಕೊಂಡು ಕಾರ್ಯಪ್ರವೃತ್ತರಾಗಬೇಕು. ಆರೈಕೆ, ಕಾಳಜಿ ಮತ್ತು ಸ್ಥಿರತೆ ಈ ಅಂಶಗಳನ್ನು ಶಿಕ್ಷಕರು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಡಾ.ಜಿ.ಎಸ್ ಶಿವರುದ್ರಪ್ಪನವರ ಮಗ, ಚಾಮರಾಜನಗರದ ದೀನಬಂಧು ಟ್ರಸ್ಟ್ ನ ಸ್ಥಾಪಕರು, ಶಿಕ್ಷಣ ಚಿಂತಕರು, ಕವಿ, ಬರೆಹಗಾರರೂ ಆಗಿರುವ ಪ್ರೋ.ಜಯದೇವ ಜಿ.ಎಸ್ ರವರು ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ […]
Day: February 16, 2025
ಬನ್ನಾಡಿ ನೈರಿಬೆಟ್ಟು ದಿ| ಕಿಶೋರ್ ಹೆಗ್ಡೆ ಸಂಸ್ಮರಣೆ- “ಕಿಶೋರ ನೆನಪು”
ಬ್ರಹ್ಮಾವರ,(ಫೆ. 9): ವಡ್ಡರ್ಸೆಯ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಡೆದ ಯಕ್ಷಗಾನ ಪ್ರದರ್ಶನದ ಪೂರ್ವದಲ್ಲಿ ಬನ್ನಾಡಿ ನೈರಿಬೆಟ್ಟು ದಿ| ಕಿಶೋರ್ ಹೆಗ್ಡೆ ಸಂಸ್ಮರಣೆ ಕಾರ್ಯಕ್ರಮ ‘ಕಿಶೋರ ನೆನಪು’ ನಡೆಯಿತು. ದಿ| ಕಿಶೋರ್ ಹೆಗ್ಡೆ ಅವರು ಶ್ರೀ ಸಿದ್ದೇಶ್ವರ ಯಕ್ಷರಂಗ, ಬನ್ನಾಡಿ ಇದರ ಪ್ರಧಾನ ಕಲಾವಿದರಾಗಿದ್ದರು. ಯಕ್ಷಗಾನದ […]
ಫೆ. 22 ರಂದು ಕೋಡಿ ಬ್ಯಾರೀಸ್ ಕಾಲೇಜಿನಲ್ಲಿ ಬ್ರಹತ್ ಉದ್ಯೋಗ ಮೇಳ
ಕೋಡಿ(ಫೆ. 15): ಇಲ್ಲಿನ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ನಾಲೆಡ್ಜ್ ಕ್ಯಾಂಪಸ್ ನಲ್ಲಿ ಫೆಬ್ರವರಿ 22 ರಂದು ಬ್ರಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಬ್ರಹತ್ ಉದ್ಯೋಗ ಮೇಳದಲ್ಲಿ ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಂಪೆನಿಗಳು ಭಾಗವಹಿಸಲಿದೆ. ಎಲ್ಲಾ ಪದವಿ, ಮತ್ತು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಹಾಗೂ 18 ವರ್ಷ ಮೇಲ್ಪಟ್ಟ SSLC, PUC, ITI & ಡಿಪ್ಲೋಮಾ ಅರ್ಹತೆ ಪಡೆದಿರುವವರಿಗೂ ಅವಕಾಶ ಕಲ್ಪಿಸಲಾಗಿದೆ. ಉಚಿತ ನೋಂದಣಿ ಕಲ್ಪಿಸಲಾಗಿದ್ದು […]
ಶಿಕ್ಷಣಕ್ಕೆ ಮನೆಮಾತಾದ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿಗೆ ಜೆಇಇ ಮೈನ್ಸ್ 2025 ಪ್ರವೇಶ ಪರೀಕ್ಷೆಯಲ್ಲಿ 98 ಪರ್ಸಂಟೈಲ್ ಗಿಂತ ಅಧಿಕ ಅಂಕಗಳು
ಹೆಮ್ಮಾಡಿ:(ಫೆ,16): ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2025ರ ಮೊದಲನೇ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿ ಗಿರೀಶ್ ಪೈ 98.921 ಪರ್ಸಂಟೈಲ್, ನಿಶ್ಚಿತ್ 98.674 ಪರ್ಸಂಟೈಲ್, ಆಕಾಶ್ ಹೆಬ್ಬಾರ್ […]