Views: 146
ಗಂಗೊಳ್ಳಿ ( ಫೆ .216): ಇಲ್ಲಿನ ಶ್ರೀ ಇಂದುಧರ ದೇವಸ್ಥಾನ ಇದರ 80ನೇ ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ಫೆಬ್ರವರಿ 25ರಂದು ಸಂಜೆ, 7:00ರಿಂದ ಅಂತರ್ ಜಿಲ್ಲಾ ಮಟ್ಟದ ಕುಣಿತ ಸ್ಪರ್ಧೆಯನ್ನು ಆಯೋಜಿಸಲಾಯಿತು. ಧಾರ್ಮಿಕ ಮುಖಂಡರಾದ ಬಿ. ಸದಾನಂದ ಶೆಣೈಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಂಗೊಳ್ಳಿ ಪರ್ಶಿನ್ ಬೋಟ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಶ್ರೀ ಲಕ್ಷ್ಮಿನಾರಾಯಣ ಮಡಿವಾಳರವರು ಕುಣಿತ ಭಜನೆ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ […]










