ಕುಂದಾಪುರ (ಮಾ 01): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಆಶ್ರಯದಲ್ಲಿ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಗಳಿಗಾಗಿ ಮಾರ್ಚ್ 1, 2025ರಂದು ‘ಗಣಕ ವಿಜ್ಞಾನದಲ್ಲಿ ಇತ್ತೀಚಿನ ಪ್ರವೃತ್ತಿಗಳು’ ಎಂಬ ವಿಷಯದ ಕುರಿತು ಬೋಧಕ ಪುನಶ್ಚೇತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ USAನ ದಿ ಎಲ್ಸ್ ಇನ್ಸ್ಟಿಟ್ಯೂಟ್ ನಲ್ಲಿ ಸಂಶೋಧಕ ಪ್ರಾಂಶುಪಾಲರಾದ ಡಾ. ಸುದರ್ಶನ್ ಮೂರ್ತಿರವರು “ಅಧ್ಯಾಪಕರು ಪ್ರಸ್ತುತ ಕಾಲಮಾನಕ್ಕೆ ತಮ್ಮನ್ನು ತಾವು ಉನ್ನತೀಕರಣಗೊಳಿಸಿಕೊಂಡು ಬದಲಾವಣೆಗೆ ಒಗ್ಗಿಕೊಂಡಲ್ಲಿ […]
Day: March 2, 2025
ಬಿ.ಬಿ. ಹೆಗ್ಡೆ ಕಾಲೇಜು : ಶಿವಾಜಿಯ ಕರ್ನಾಟಕದೊಂದಿಗಿನ ಬಾಂಧವ್ಯದ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಕುಂದಾಪುರ (ಮಾ 01): ಉತ್ತಮ ಆಡಳಿತಗಾರನಾದ ಶಿವಾಜಿ ಶಿಸ್ತಿನೊಂದಿಗೆ ಮಹಿಳೆಯರನ್ನು ಗೌರವಿಸುವ ವ್ಯಕ್ತಿತ್ವ ಹೀಗಾಗಿ ಶಿವಾಜಿಯ ಬಗೆಗಿನ ಇತಿಹಾಸದ ಅಧ್ಯಯನ ಕೇವಲ ವ್ಯಕ್ತಿಯ ಅಧ್ಯಯನವಾಗದೇ ಆ ಕಾಲಘಟ್ಟದ ಸಂಸ್ಕೃತಿ, ಕಲೆ, ವಾಸ್ತುಶಿಲ್ಪ ಜೀವನಕ್ರಮದ ಅಧ್ಯಯನ ಹೀಗಾಗಿ ಇತಿಹಾಸದ ಓದು ವಿದ್ಯಾರ್ಥಿಗಳ ದೃಷ್ಟಿಕೋನವನ್ನು ಬದಲಾಯಿಸುತ್ತದೆ ಎಂದು ಇತಿಹಾಸ ತಜ್ಞ, ವಾಗ್ಮಿ, ಪ್ರಾಧ್ಯಾಪಕ ಶ್ರೀ ರವಿರಾಜ್ ಪರಾಡ್ಕರ್ ಹೇಳಿದರು. ಅವರು ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ಇತಿಹಾಸ […]
ಕೋಡಿ ಬೀಚ್ ಬಳಿ ಕುಂದಾಪುರ ಟ್ರ್ಯಾಕ್ ಮತ್ತು ಫೀಲ್ಡ್ ಸಮ್ಮರ್ ಕ್ಯಾಂಪ್- 2025
ಕುಂದಾಪುರ(ಮಾ. 01): ಇಲ್ಲಿನ ಕುಂದಾಪುರ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆ ವತಿಯಿಂದ ಕೋಡಿ ಬೀಚ್ ಬಳಿ ಸಮ್ಮರ್ ಕ್ಯಾಂಪ್- 2025 ಹಮ್ಮಿಕೊಂಡಿದೆ. ಏಪ್ರಿಲ್ 15 ರಿಂದ ಪ್ರಾರಂಭವಾಗುವ ಈ ಕ್ಯಾಂಪ್ 15 ದಿನಗಳ ಕಾಲ ನಡೆಯಲಿದೆ. ಸೋಮವಾರದಿಂದ ಶನಿವಾರದವರೆಗೆ ಸಂಜೆ 4:00 – ಸಂಜೆ 5:30 ತನಕ ನಡೆಯಲಿದೆ. 8 ವರ್ಷಕ್ಕಿಂತ ಮೇಲ್ಪಟ್ಟವರು ಈ ಸ್ಪೋರ್ಟ್ಸ್ ಕ್ಯಾಂಪ್ ಅಲ್ಲಿ ಭಾಗವಹಿಸಬಹುದಾಗಿದೆ. 1000 ರೂ ನೋಂದಣಿ ಶುಲ್ಕ ಇರುತ್ತದೆ. ರಾಷ್ಟ್ರೀಯ […]
ಕಲರ್ಸ್ ಕನ್ನಡದಲ್ಲಿ ಭಾರ್ಗವಿ ಎಲ್. ಎಲ್. ಬಿ ’ ಸ್ವಾಭಿಮಾನದ ಮಹಾ ಸಂಘರ್ಷದ ಕಥೆ
ಮಂಗಳೂರು(ಮಾ.02): ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ ಹೃದಯಸ್ಪರ್ಶಿ ಕತೆ ‘ಭಾರ್ಗವಿ ಎಲ್ ಎಲ್ ಬಿ ’ಪ್ರೇಕ್ಷಕರಿಗೆ ತಲುಪಿಸುತ್ತಿದೆ. ಈ ಬಹು ನಿರೀಕ್ಷಿತ ಧಾರಾವಾಹಿ ಮಾ.3 ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 8.30ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ. ಈ ಕಥೆ, ಧೈರ್ಯಶಾಲಿ ಹಾಗೂ ಮಧ್ಯಮ ವರ್ಗದ ಯುವತಿ ಭಾರ್ಗವಿ ಮತ್ತು ಅತ್ಯಂತ ಪ್ರಭಾವಶಾಲಿ ಮತ್ತು […]
ಗಂಗೊಳ್ಳಿ: ಯುವ ಪ್ರತಿಭೆ ಮಾಸ್ಟರ್ ಶ್ಯಾಮ್ ಇದೀಗ “ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್” ನ ಸಾಧಕ
ಕುಂದಾಪುರ(ಫೆ,27): ಕೊಳಲು ನುಡಿಸುವುದರ ಮೂಲಕ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದು ಅದ್ವಿತೀಯ ಸಾಧನೆಗೈದ ಗಂಗೊಳ್ಳಿಯ ಮಾಸ್ಟರ್ ಶ್ಯಾಮ್ ತನ್ನ 14 ನೆ ವಯಸ್ಸಿನಲ್ಲಿಯೇ ವಿಭಿನ್ನ ರಾಗಗಳನ್ನು ಕೊಳಲಿನಲ್ಲಿ ಒಂದು ನಿಮಿಷದಲ್ಲಿ ನುಡಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ನಿರ್ಮಿಸಿದ್ದಾನೆ. 2024ನೇ ಸಾಲಿನ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ಸ್ವೀಕರಿಸಿ ಈಗ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡಿರುವ ಈತ ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು […]
ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳಿಂದ ಸಾಧನೆ
ಬಿ ಆರ್ಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ತೇಜಸ್ ವಿ ನಾಯಕ್ 99.4223451 ಪರ್ಸೆಂಟೈಲ್, ಸಾಚಿ ಶಿವಕುಮಾರ್ ಕಡಿ 99.3362631 ಪರ್ಸೆಂಟೈಲ್ ಗಳಿಸಿ ಉತ್ತಮ ಸಾಧನೆಗೈದಿದ್ದಾರೆ.ಬಿ ಪ್ಲಾನಿಂಗ್ ಫಲಿತಾಂಶದಲ್ಲಿ ತೇಜಸ್ ವಿ ನಾಯಕ್ 99.5751775 ಪರ್ಸೆಂಟೈಲ್ ಗಳಿಸಿದ್ದಾರೆ. ಹೀಗೆ ಒಟ್ಟು ಫಲಿತಾಂಶದಲ್ಲಿ 99 ಪರ್ಸೆಂಟೈಲಿಗಿಂತ ಅಧಿಕ 2 ವಿದ್ಯಾರ್ಥಿಗಳು, 97 ರಿಂದ ಅಧಿಕ 3, 95ಕ್ಕಿಂತ ಅಧಿಕ 8 ಹಾಗೂ 16 ವಿದ್ಯಾರ್ಥಿಗಳು 90 ಪರ್ಸೆಂಟೈಲಿಗಿಂತ ಅಧಿಕ ಫಲಿತಾಂಶವನ್ನು ದಾಖಲಿಸಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು […]










