ಕುಂದಾಪುರ (ಮಾ. 5): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆAಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ವಿಘ್ನೇಶ್, ಶ್ರದ್ಧಾ, ಸಿಂಚನ, ಮನೀಷ್, ಕೌಶಲ್, ಸುರಕ್ಷಾ ಹಾಗೂ ಶ್ರೇಯಸ್ ಇವರು ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ […]
Day: March 6, 2025
ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ನೂತನ ಪಿ.ಆರ್.ಒ ಆಗಿ ರಾಮಚಂದ್ರ ನೆಲ್ಲಿಕಾರು ನೇಮಕ
ಮಣಿಪಾಲ(ಮಾ.05) : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಸಹಭಾಗಿತ್ವದಲ್ಲಿರುವ ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿ.ಆರ್.ಒ)ಯಾಗಿ ಶ್ರೀ ರಾಮಚಂದ್ರ ನೆಲ್ಲಿಕಾರು ನೇಮಕಗೊಂಡಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಅನುಭವ ಹೊಂದಿರುವ ಇವರು ಕಳೆದ 12 ವರ್ಷಗಳಿಂದ ಪ್ರಾಂಶುಪಾಲರಾಗಿ, ಆಂಗ್ಲಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವಿ. ಖ್ಯಾತ ವಾಗ್ಮಿಯಾಗಿರುವ ಶ್ರೀಯುತರು 2ಸಾವಿರಕ್ಕೂ ಅಧಿಕ ಅನೇಕ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಭಾಷಣಕಾರರಾಗಿ, ರಾಜ್ಯಮಟ್ಟದಲ್ಲಿ ನಡೆದ ಎನ್.ಎಸ್.ಎಸ್ ಶಿಬಿರದಲ್ಲಿ ಮೂರು ಬಾರಿ […]
ಸಿ ಎ ಫೌಂಡೇಶನ್ ಪರೀಕ್ಷೆ -2025 : ಉತ್ತಮ ಸಾಧನೆಗೈದ ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ;(ಮಾ,05): ಸಿ ಎ ಫೌಂಡೇಶನ್ ಪರೀಕ್ಷೆ 2025ರಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ವಿಘ್ನೇಶ್ 228 ಅಂಕಗಳು,ಕೌಶಲ್ ಆಚಾರ್ 209 ಅಂಕಗಳು,ರಿತೇಶ್ ಮೊಗವೀರ 208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆಯೊಂದಿಗೆ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ […]










