ಉಡುಪಿ (ಮಾ.19): ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಇದರ 250ನೇ ರಕ್ತದಾನ ಶಿಬಿರ ಹೆಗ್ಗುರುತು – 250ಏಪ್ರಿಲ್ 06 ರ ಆದಿತ್ಯವಾರದಂದು ಬೆಂಗಳೂರಿನಲ್ಲಿ ನಡೆಯಲಿದ್ದು ಇದರ ಪ್ರಯುಕ್ತ 250ನೇ ರಕ್ತದಾನ ಶಿಬಿರದ ಲಾಂಭನ ಬಿಡುಗಡೆ ಕಾರ್ಯಕ್ರಮ ಇದೇ ಮಾರ್ಚ್ 21ರಂದು ಶುಕ್ರವಾರ ಸಂಜೆ 5.00 ಗಂಟೆಗೆ ಮಣಿಪಾಲದ ಹೋಟೆಲ್ ಕೃಷ್ಣ ಕುಟೀರದಲ್ಲಿ ಜರುಗಲಿದೆ. ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಶ್ರೀ ಅಬೀದ್ ಗದ್ಯಾಳ ಇವರು ಉದ್ಘಾಟಿಸಲಿದ್ದು ಡಾ. ಬಾಲಕೃಷ್ಣ […]
Day: March 19, 2025
ಶ್ರೀ ಕ್ಷೇತ್ರ ಬಗ್ವಾಡಿ: ಬ್ರಹ್ಮರಥೋತ್ಸವದ ಆಮಂತ್ರಣ ಪತ್ರಿಕೆ ಹಾಗೂ ಬಗ್ವಾಡಿ ಉತ್ಸವದ ಪೋಸ್ಟರ್ ಬಿಡುಗಡೆ
Views: 35
ಹೆಮ್ಮಾಡಿ (ಮಾ. 18): ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಕ್ಷೇತ್ರವಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಿಯ ವಾರ್ಷಿಕ ಬ್ರಹ್ಮರಥೋತ್ಸವ ಏಪ್ರಿಲ್ 12ರಂದು ಜರುಗಲಿದ್ದು, ಆ ನಿಟ್ಟಿನಲ್ಲಿ ರಥೋತ್ಸವದ ಆಮಂತ್ರಣ ಪತ್ರಿಕೆ ಹಾಗೂ ರಥೋತ್ಸವದ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಡೆಯುವ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ವೈಭವವಾದ “ಬಗ್ವಾಡಿ ಉತ್ಸವ” ದ ಪೋಸ್ಟರ್ ನ್ನು ಶ್ರೀದೇವರ ಸನ್ನಿಧಿಯಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ),ಬಗ್ವಾಡಿ ಹೋಬಳಿ […]