ಹೆಮ್ಮಾಡಿ (ಏ ,02): ಶ್ರೀ ಕ್ಷೇತ್ರ ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನದ ರಥೋತ್ಸವದ ಪೂರ್ವಭಾವಿಯಾಗಿ ದೇವಸ್ಥಾನದ ವಠಾರ ಸ್ವಚ್ಛತೆ ಕಾರ್ಯಕ್ರಮವನ್ನು ಮಾರ್ಚ್ 30 ರಂದು ಹಮ್ಮಿಕೊಳ್ಳಲಾಯಿತು. ಮೊಗವೀರ ಮಹಾಜನಾ ಸೇವಾ ಸಂಘ(ರಿ.)ಮುಂಬೈ, ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆ, ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ಹಾಗೂ ಜಿ. ಶಂಕರ್ ಫ್ಯಾಮಿಲಿ(ರಿ.)ಅಂಬಲಪಾಡಿ, ಉಡುಪಿ ಹಾಗೂ ಮೊಗವೀರ ಸ್ತ್ರೀ ಶಕ್ತಿ ಬಗ್ವಾಡಿ ಹೋಬಳಿ, ಬಗ್ವಾಡಿ ಫ್ರೆಂಡ್ಸ್ ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ […]
Day: April 4, 2025
ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನ:ಶಿಲಾ ಧ್ವಜಸ್ತoಭಕ್ಕೆ ತಾಮ್ರ ಮತ್ತು ಪೀಠಕ್ಕೆ ಹಿತ್ತಾಳೆ ಹೊದಿಕೆ ಸಮರ್ಪಣೆ
ಹೆಮ್ಮಾಡಿ (ಏ. 03): ಕುಂದಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಮುಂಭಾಗದಲ್ಲಿರುವ ಶಿಲಾ ಧ್ವಜಸ್ತoಭಕ್ಕೆ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇದರ ಕುಂದಾಪುರ ಘಟಕದ ನೇತ್ರತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಅಂದಾಜು 5,50,000 ಒಟ್ಟು ವೆಚ್ಚದಲ್ಲಿ ನಿರ್ಮಿಸಲಾದ ತಾಮ್ರ ಮತ್ತು ಪೀಠಕ್ಕೆ ಹಿತ್ತಾಳೆ ಹೊದಿಕೆಯನ್ನು ಏಪ್ರಿಲ್ 1ರಿಂದ 4 – 2025 ರ ವರೆಗೆ ನಡೆದ ವರ್ಧಂತಿ ಉತ್ಸವದ ಸಂದರ್ಭದಲ್ಲಿ ಪುನರ್ ಪ್ರತಿಷ್ಠೆಯೊಂದಿಗೆ […]
ಶುಭದಾ ಆಂಗ್ಲ ಮಾಧ್ಯಮ ಶಾಲೆ ಇನ್ನೂ ಮುಂದೆ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ
ಕುಂದಾಪುರ ( ಏ ,4): ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯನ್ನು ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ಎಂದು ಪುನರ್ ನಾಮಕರಣ ಮಾಡಲಾಗಿದೆ. ಶುಭದಾ ಎಜುಕೇಶನಲ್ ಟ್ರಸ್ಟ್ ನಡೆಸುತ್ತಿರುವ ಶುಭದಾ ಆಂಗ್ಲ ಮಾಧ್ಯಮ ಶಾಲೆಯು 2024-25ನೇ ಶೈಕ್ಷಣಿಕ ವರ್ಷದಿಂದ ನೂತನ ಆಡಳಿತ ಮಂಡಳಿಯವರು ಈ ಸಂಸ್ಥೆಯನ್ನು ಮುನ್ನಡೆಸುತ್ತಿರುವುದರಿಂದ ಶಾಲಾ ಹೆಸರು ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ(JANATHA NEW ENGLISH MEDIUM SCHOOL) ಕಿರಿಮಂಜೇಶ್ವರ ಎಂದು ಬದಲಾಯಿಸಲಾಗಿದೆ ಎಂದು […]
ಎನ್.ಎಸ್.ಎಸ್. ಉತ್ಸವ ಕ್ಷಿತಿಜ: ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್. ಘಟಕಕ್ಕೆ ಸಮಗ್ರ ಪ್ರಶಸ್ತಿ
ಕುಂದಾಪುರ (ಏ, 01 ): ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್-ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಎನ್.ಎಸ್.ಎಸ್. ಉತ್ಸವ ಕ್ಷಿತಿಜದಲ್ಲಿ ಕುಂದಾಪುರದ ಡಾ|ಬಿ.ಬಿ. ಹೆಗ್ಡೆಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸ್ವಯಂಸೇವಕರು ಸಮಗ್ರ ಪ್ರಶಸ್ತಿ ಪಡೆದರು. ಸಮೂಹ ಗಾನ, ವೆರೈಟಿ ಡಾನ್ಸ್, ಪೇಸ್ ಪೇಂಟಿಂಗ್ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ಬೀದಿ ನಾಟಕ, ಬೆಸ್ಟ್ ಔಟ್ ಆಫ್ ವೇಸ್ಟ್ […]










