Views: 44
ಬಗ್ವಾಡಿ(ಎ. 14): ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇಗುಲದ ಬ್ರಹ್ಮರಥೋತ್ಸವದ ಪ್ರಯುಕ್ತ ಬಗ್ವಾಡಿ ಉತ್ಸವ”ದ ಶೀರ್ಷಿಕೆಯಡಿಯಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಹಾಗೂ ಸಾಂಸ್ಕೃತಿಕ ವೈಭವ ಹಮ್ಮಿಕೊಂಡಿರುವುದು ಶ್ಲಾಘನೀಯ. ಇದು ರಥೋತ್ಸವದ ಸಾಂಸ್ಕೃತಿಕ ಮೆರುಗನ್ನು ಹೆಚ್ಚಿಸುತ್ತದೆ. ಮುಂದಿನ ದಿನಗಳಲ್ಲಿಯೂ ಸಹ ಇದೇ ರೀತಿಯ ಉತ್ತಮ ಕಾರ್ಯಗಳು ನಿಮ್ಮಿಂದಾಗಲಿ ಎಂದು ಗೀತಾನಂದ ಫೌಂಡೇಶನ್ ಇದರ ಪ್ರವರ್ತಕರಾದ ಶ್ರೀ ಆನಂದ ಸಿ ಕುಂದರ್ ಹೇಳಿದರು. ಅವರು ಶ್ರೀ ಮಹಿಷಾಸುರ ಮರ್ದಿನಿ ಸಾಂಸ್ಕೃತಿಕ ಬಳಗ ಇವರ […]