ಕುಂದಾಪುರ( ಏ, 09): ಸರಳ ಜೀವನದ ಸೂತ್ರವೇ ಜೀವನ ಮೌಲ್ಯ. ತಾವು ಸರಳವಾಗಿ ಬದುಕುವ ಮೂಲಕ ಇನ್ನೊಬ್ಬರಿಗೆ ನೆರವಾಗಬೇಕು. ಇದು ಜೀವನಕ್ಕೆ ಸಂತೃಪ್ತಿ ನೀಡುತ್ತದೆ ಎಂದು ಉಡುಪಿಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಹೇಳಿದರು. ಇವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಮಾಲಿಕೆ 4ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ […]
Day: April 21, 2025
ಜೆಇಇ ಮೈನ್ಸ್ 2025 ಎರಡನೇ ಹಂತದ ಪ್ರವೇಶ ಪರೀಕ್ಷೆ: ಹೆಮ್ಮಾಡಿಯ ಜನತಾ ಪಿ ಯು ಕಾಲೇಜಿಗೆ 99 ಪರ್ಸಂಟೈಲ್ ಗಿಂತ ಅಧಿಕ ಅಂಕಗಳು
ಹೆಮ್ಮಾಡಿ (ಎ ,21): ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಎರಡನೇ ಹಂತದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದಲ್ಲಿ ಆರಂಭಗೊಂಡು ಶೈಕ್ಷಣಿಕ ಸಂಚಲನ ಮೂಡಿಸಿರುವ ಜನತಾ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಗುಣಮಟ್ಟದ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2025ರ ಎರಡನೇ ಹಂತದ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ಆಕಾಶ್ […]
ಕ್ರಾಸ್ ಲ್ಯಾಂಡ್ ಕಾಲೇಜು ಬ್ರಹ್ಮಾವರ : ಮಾನವ ಹಕ್ಕು ಅರಿವಿನ ಕುರಿತು ಉಪನ್ಯಾಸ
ಬ್ರಹ್ಮಾವರ (ಎ. 19): ಇಲ್ಲಿನ ಕ್ರಾಸ್ ಲ್ಯಾಂಡ್ ಪದವಿ ಕಾಲೇಜಿನ ಮಾನವ ಹಕ್ಕು ಘಟಕದ ಆಶ್ರಯದಲ್ಲಿ ಮಾನವ ಹಕ್ಕುಗಳ ಕುರಿತು ಅರಿವು ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏಪ್ರಿಲ್,19 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಮಾತನಾಡಿ ಮಾನವ ಹಕ್ಕುಗಳ ಅರಿವು ಎಲ್ಲರಿಗೂ ಅಗತ್ಯ […]










