ಕುಂದಾಪುರ,(ಮೇ,10) : ಕುಂದಾಪುರ ಎಜುಕೇಶನ್ ಸೊಸೈಟಿ( ರಿ) ಎಚ್. ಎಂ. ಎಂ. ಮತ್ತು ವಿ. ಕೆ. ಆರ್. ಶಾಲೆಗಳಲ್ಲಿ 2024- 25 ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 8 ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ರ್ಯಾಂಕ್ ಗಳಿಕೆಗೆ ಪ್ರೋತ್ಸಾಹಿಸಿದ ಆಡಳಿತ ಮಂಡಳಿ ಮತ್ತು ಶಿಕ್ಷಕರ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಹತ್ತನೇ ತರಗತಿ […]
Day: May 14, 2025
ಗಂಗೊಳ್ಳಿ : ಸಮಾಜ ಸೇವಕ ಈಶ್ವರ್ ಮಲ್ಪೆ ಅವರಿಗೆ ಸನ್ಮಾನ
ಗಂಗೊಳ್ಳಿ(ಮೇ, 12) : ಗಂಗೊಳ್ಳಿಯ ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲ ಇದರ 38ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ 32ನೇ ವಾರ್ಷಿಕೋತ್ಸವದ ಅಂಗವಾಗಿ ಖ್ಯಾತ ಸಮಾಜ ಸೇವಕ ಈಶ್ವರ್ ಮಲ್ಪೆ ಅವರನ್ನು ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ಗೌರವಾಧ್ಯಕ್ಷರಾದ ಭಾಸ್ಕರ್ ಎಚ್ ಜಿ, ಅಧ್ಯಕ್ಷ […]
ಗಂಗೊಳ್ಳಿ: ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ
ಗಂಗೊಳ್ಳಿ(ಮೇ ,12) : ಹಳೆಯ ಸೋಲುಗಳ ಬಗ್ಗೆ ಚಿಂತಿಸುತ್ತ ಕೂರುವುದರ ಬದಲು ಮುಂದಿನ ಗೆಲುವುಗಳ ಬಗ್ಗೆ ಯೋಜನೆಯನ್ನು ಹಾಕಿಕೊಳ್ಳಬೇಕು. ಛಲ ಬದ್ಧತೆ ಮತ್ತು ಪರಿಶ್ರಮದಿಂದ ಹೊಸ ಚರಿತ್ರೆ ಸೃಷ್ಟಿಸಲು ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಭವನದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ […]
ಕರ್ನಾಟಕ ರಾಜ್ಯ ಅತ್ಲೇಟಿಕ್ಸ್ ಕ್ರೀಡಾಕೂಟ 2025: ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ನ ಕ್ರೀಡಾ ಪಟುಗಳ ಸಾಧನೆ
ಕುಂದಾಪುರ ( ಮೇ ,13): ಕರ್ನಾಟಕ ರಾಜ್ಯ ಅತ್ಲೇಟಿಕ್ಸ್ ಕ್ರೀಡಾಕೂಟ 2025 ,ದಕ್ಷಿಣ ಕನ್ನಡ ಅತ್ಲೇಟಿಕ್ಸ್ ಅಸೋಸಿಯೇಷನ್ ಹಾಗೂ ಎಂಡೋರೆನ್ಸ್ ಸ್ಪೋರ್ಟ್ಸ್ ಅಕಾಡೆಮಿ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಕಿರಿಯರ ಅತ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ 3 ಚಿನ್ನ, 2 ಬೆಳ್ಳಿ, 2 ಕಂಚಿನ ಪದಕದೊಂದಿಗೆ ಒಟ್ಟು 7 ಪದಕದೊಂದಿಗೆ ಗಮನಾರ್ಹ ಸಾಧನೆ ತೋರಿದ್ದಾರೆ. 8 ವರ್ಷ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಭವಿಶ್ಯ – ಸ್ಟ್ಯಾಂಡಿಂಗ್ ಬೋರ್ಡ್ […]










