ಕಂಡ್ಲೂರು(ಜೂ, 27): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ವಿವಿಧ ಸಂಘ -ಸಂಸ್ಥೆಗಳ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಜೂನ್, 29 ರಂದು ಕಂಡ್ಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶ್ರೀ ಜಯಂತ್ ಅಮೀನ್ ಕೋಡಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. […]
Month: June 2025
“ಪರೀಕ್ಷೆಗೋಸ್ಕರ ಓದುವುದಲ್ಲ ಜ್ಞಾನಕೋಸ್ಕರ ಓದುವ ಓದು ಶಾಶ್ವತವಾಗಿ ಉಳಿಯುತ್ತದೆ”- ಶ್ರೀ ಕೆ ರಾಜೇಂದ್ರ ಭಟ್
ಕಾರ್ಕಳ (ಜೂ,29): “ಇಂದು ಓದುವ ವಿಧಾನ ಬದಲಾಗಿ ವಿದ್ಯಾರ್ಥಿಗಳಿಗೆ ಓದಿದ ವಿಷಯಗಳು ಮರೆತು ಹೋಗುತ್ತಿದೆ. ಕೇವಲ ಪರೀಕ್ಷೆಗೋಸ್ಕರ ಓದದೆ ಜ್ಞಾನಕೋಸ್ಕರ ಓದುವಂತವರಾಗಬೇಕು. ಆಗ ಮಾತ್ರ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ “. ಎಂದು ಶ್ರೀ ಕೆ. ರಾಜೇಂದ್ರ ಭಟ್ ತಿಳಿಸಿದರು. ಕ್ರಿಯೇಟಿವ್ ಕಾಲೇಜು ಕಾರ್ಕಳದ ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಪೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ […]
ಪ್ರಾಕ್ತನ ವಿದ್ಯಾರ್ಥಿಗಳಿಂದ ಸಿಎ/ಸಿಎಸ್/ಸಿಎಂಎ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ
ಕುಂದಾಪುರ (ಏ: 11): ಇಲ್ಲಿಯ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ/ಸಿಎಸ್/ ಸಿಎಂಎ ವಿಧ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿಯ ಕುರಿತಾಗಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ವಿನೋಲ್ ಡಿಸೋಜಾ ಹಾಗೂ ನಾದಶ್ರೀ ಇವರು ವಿಭಿನ್ನ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಪರೀಕ್ಷೆಯಲ್ಲಿ ಸಮಯ ನಿರ್ವಹಣೆ ಹಾಗೂ ಪರೀಕ್ಷಾ ಪೂರ್ವ ತಯಾರಿ ನಡೆಸುವ ಕುರಿತು ಅರಿವು ಮೂಡಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ […]
ಡಾ. ಬಿ. ಬಿ. ಹೆಗ್ಡೆ ಕಾಲೇಜ್ ನಲ್ಲಿ CA CS CMA ಕೋರ್ಸ್ ಗಳ ಪೂರ್ವ ಪರಿಚಯ ಕಾರ್ಯಕ್ರಮ ಹಾಗೂ ತರಗತಿ ಅಧ್ಯಾಪನದ ಉದ್ಘಾಟನೆ
ಕುಂದಾಪುರ (ಮೇ 26): ಸಮಾಜದ ಕಟ್ಟ ಕಡೆಯ ಮಗುವೂ ವಿಧ್ಯಾಭ್ಯಾಸ ಪಡೆಯಬೇಕಂಬ ಮಹತ್ವಾಕಾಂಕ್ಷೆಯಿಂದ ಹುಟ್ಟಿಕೊಂಡ ವಿಧ್ಯಾಸಂಸ್ಥೆಯಾದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26 ನೇ ಸಾಲಿನ ಪ್ರಥಮ ವರ್ಷದ ಸಿಎ ಸಿಎಸ್ ಸಿಎಂಎ ವಿಧ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ ಹಾಗೂ ಮುಂದಿನ ದಿನಗಳಲ್ಲಿ ನಡೆಯುವ ತರಬೇತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಉಪಪ್ರಾಂಶುಪಾಲರಾದ ಡಾ.ಚೇತನ್ ಶೆಟ್ಟಿ ಕೋವಾಡಿ ಅವರು ಸಂಸ್ಥೆಯಲ್ಲಿ ಸಿಎಸ್ ಸಿಎಂಎ ವಿಧ್ಯಾರ್ಥಿಗಳಿಗೆ ಇರಬೇಕಾದ ಶಿಸ್ತು […]
ವಾಣಿಜ್ಯ ವಿಭಾಗದ ವತಿಯಿಂದ ಸಿಎ ಸಿಎಸ್ ಸಿಎಂಎ ವಿಧ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ
ಕುಂದಾಪುರ (ಎ.8): ಇಲ್ಲಿಯ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ/ಸಿಎಸ್/ ಸಿಎಂಎ ವಿಧ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡ ನಿರ್ವಹಣೆ ಕುರಿತಾಗಿ ವಿಭಿನ್ನ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಉಡುಪಿಯ ಆರ್ಟ್ ಆಫ್ ಲಿವಿಂಗ್ ನ ಯೋಗ ಮತ್ತು ಪ್ರಾಣಾಯಾಮ ತರಬೇತುದಾರರಾದ ಶ್ರೀಮತಿ ಶೈಲಜಾ ಕೃಷ್ಣಾನಂದ ಅವರು ಒತ್ತಡ ನಿರ್ವಹಣೆ ಹಾಗು ಏಕಾಗ್ರತೆಯ ಸಾಧನೆಯನ್ನು ಆಸನ ಹಾಗೂ ಪ್ರಾಣಾಯಾಮದ ಮೂಲಕ ಹೇಗೆ ಸಿದ್ಧಿಸಿಕೊಳ್ಳುವುದು ಎನ್ನುವುದರ ಕುರಿತು ಅರಿವು ಮೂಡಿಸಿದರು. […]
ರಾಷ್ಟ್ರಮಟ್ಟದ ಐ.ಐ.ಎಸ್.ಇ.ಆರ್ ಪ್ರವೇಶ ಫಲಿತಾಂಶ : ಜ್ಞಾನಸುಧಾದ ಸರ್ವಜಿತ್ ಕೆ.ಆರ್.ಗೆ ಜನರಲ್ ಮೆರಿಟ್ನಲ್ಲಿ 90ನೇ ರ್ಯಾಂಕ್
ಕಾರ್ಕಳ(ಜೂ,26): ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ರಾಷ್ಟçಮಟ್ಟದಲ್ಲಿ ನಡೆಸುವ ಐ.ಐ.ಎಸ್.ಇ.ಆರ್ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳಿಗೆ ಜನರಲ್ ಮೆರಿಟ್ನಲ್ಲಿ ಸಾವಿರದೊಳಗಿನ ರ್ಯಾಂಕುಗಳು ಬಂದಿದ್ದು, ಸಂಸ್ಥೆಯ ವಿದ್ಯಾರ್ಥಿ ಸರ್ವಜಿತ್ ಕೆ.ಆರ್ ಜನರಲ್ ಮೆರಿಟ್ ವಿಭಾಗದಲ್ಲಿ 90ನೇ ರ್ಯಾಂಕ್ ತನ್ನದಾಗಿಸಿಕೊಂಡಿದ್ದಾರೆ. ಸರ್ವಜಿತ್ ಕೆ.ಆರ್ 90ನೇ ರ್ಯಾಂಕ್,ಆಕಾಶ್ ಎಚ್. ಪ್ರಭು 312ನೇ ರ್ಯಾಂಕ್ (ಕೆಟಗರಿಯಲ್ಲಿ 42ನೇ ರ್ಯಾಂಕ್), ತನ್ಮಯ್ ಜಿ.ಎಸ್ 383ನೇ ರ್ಯಾಂಕ್, […]
ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳಿಗೆ ಐಐಎಸ್ಇಆರ್ನಲ್ಲಿ ಅರ್ಹತೆ
ಉಳಿದಂತೆ ಎಂ. ಮಂಜುನಾಥ್ 1457, ಚೇತನ್ ಗೌಡ ಎನ್.ಎಸ್ 1718 ( ಕೆಟಗರಿ ರ್ಯಾಂಕ್ 314 ), ತೇಜಸ್ ವಿ ನಾಯಕ್ 2423 ( ಕೆಟಗರಿ ರ್ಯಾಂಕ್ 460), ಶ್ರೀರಕ್ಷಾ 3127, ವೀರೇಂದ್ರ ಮುಟ್ಟೂರು 3960, ಹರ್ಷಿತ್ ರಾಜು ಎಚ್. ಎಂ 6961, ಎನ್. ಸುದರ್ಶನ್ ಕಾಮತ್ 7322, ತ್ರಿಶ್ಲಾ ಗಾಂಧಿ 9190 ( ಕೆಟಗರಿ ರ್ಯಾಂಕ್ 667), ಮೋನಿಕಾ ಕೆ.ಪಿ 9470 (ಕೆಟಗರಿ ರ್ಯಾಂಕ್ 30), ಸ್ನೇಹ ಬಸವರಾಜ್ […]
ಹೆಮ್ಮಾಡಿಯ ಜನತಾ ಪಿ ಯು ಕಾಲೇಜಿನ ಸಿಂಚನಾ ಜಿ.ಭಟ್ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
ಕುಂದಾಪುರ ( ಜೂ,26): ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯವರು ಆಯೋಜಿಸಿದ ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿದ್ಯಾರ್ಥಿನಿ ಸಿಂಚನಾ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಹಾಗೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ತನ್ವಿತಾ ತೃತೀಯ ಸ್ಥಾನ ಪಡೆದಿರುತ್ತಾಳೆ. ಸಾಧಕ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಹೆಮ್ಮಾಡಿ: ಜನತಾ ಪಿ. ಯು ಕಾಲೇಜಿನಲ್ಲಿ ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಮಾಹಿತಿ ಕಾರ್ಯಕ್ರಮ
ಹೆಮ್ಮಾಡಿ( ಜೂ,27): ಜನತಾ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಕಂಡ್ಲೂರು ಪೋಲಿಸ್ ಠಾಣೆಯ ಢಾಣಾಧಿಕಾರಿಗಳಾಗಿರುವ ಶ್ರೀ ಭೀಮಾಶಂಕರ್ ರವರು ಮಾದಕ ವ್ಯಸನದ ವಿರುದ್ಧದ ಕುರಿತಾಗಿ ಮಾಹಿತಿ ನೀಡಿದರು. ಇಂದಿನ ಈ ಯುಗದಲ್ಲಿ ಆರೋಗ್ಯಕ್ಕೆ ಹಾನಿಯುಂಟುಮಾಡುವ ಮಾದಕ ವ್ಯಸನಗಳು ತುಂಬಾ ಸುಲಭವಾಗಿ ಕೈಗೆ ಸಿಗುತ್ತಿದ್ದು,ಅವೆಲ್ಲವನ್ನೂ ಸ್ವೀಕರಿಸಬೇಡಿ ಆರೋಗ್ಯದ ಕುರಿತಾಗಿ ಜಾಗ್ರತಿ ವಹಿಸಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಠಾಣಾ ಸಿಬ್ಬಂದಿಗಳು,ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. […]
ಕಂಡ್ಲೂರು : ಜೂನ್, 29 ರ ಆದಿತ್ಯವಾರದಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಕಂಡ್ಲೂರು(ಜೂ, 27): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಕುಂದಾಪುರ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಶ್ರೀರಾಮ ಭಜನಾ ಮಂದಿರ ಹಳೆಕೋಟೆ, ಶ್ರೀ ಗಣೇಶೋತ್ಸವ ಸಮಿತಿ ಕಂಡ್ಲೂರು,ಶ್ರೀ ವೀರ ಮಾರುತಿ ಭಜನಾ ಮಂಡಳಿ ಹಳನಾಡು, ಶ್ರೀ ಶಾರದೋತ್ಸವ ಸಮಿತಿ, ಕನ್ನಿಕಾ ಫ್ರೆಂಡ್ಸ್ ಕಂಡ್ಲೂರು ಶ್ರೀ ಮಹಾಗಣಪತಿ ಭಜನಾ ಮಂಡಳಿ ಹಳನಾಡು ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರ ಇವರ ಸಹಯೋಗದೊಂದಿಗೆ […]










