ಗಂಗೊಳ್ಳಿ (ಜೂ ,2) : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಎನ್.ಎಸ್. ಎಸ್ ಕೋಶ ಹಾಗೂ ಯೇನಪೋಯ ವಿಶ್ವ ವಿದ್ಯಾಲಯದ ಸಹಯೋಗದೊಂದಿಗೆ ಮಂಗಳೂರು ದೇರಳಕಟ್ಟೆಯ ಯೇನಪೋಯ ವಿಶ್ವವಿದ್ಯಾಲಯ ದೀಮ್ದ್ ಕ್ಯಾಂಪಸ್ ನಲ್ಲಿ ಜೂನ್ 4 ರಿಂದ 7 ರವರೆಗೆ ನಡೆಯುವ ಜಾಗತಿಕ ಯುವಶೃಂಗ ಸಭೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಧನ್ಯ ಯು ಆಯ್ಕೆಯಾಗಿದ್ದಾರೆ. ಈಕೆ […]
Day: June 3, 2025
ಜೆ.ಇ.ಇ ಅಡ್ವಾನ್ಸ್ಡ್ನಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
ಕಾರ್ಕಳ (ಜೂ ,02): ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಜೆ.ಇ.ಇ (JEE) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ನ ಚೇತನ್ ಗೌಡ ಎನ್ ಎಸ್ ಸಾಮಾನ್ಯ ವಿಭಾಗದಲ್ಲಿ 3420 (OBC ವರ್ಗದಲ್ಲಿ 639)ನೇ ರ್ಯಾಂಕ್ , ತೇಜಸ್ ವಿ ನಾಯಕ್ ಸಾಮಾನ್ಯ ವಿಭಾಗದಲ್ಲಿ 7773(OBC ವರ್ಗದಲ್ಲಿ 1661)ನೇ ರ್ಯಾಂಕ್, ಸಾನಿಕ ಕೆ ಎನ್ ಸಾಮಾನ್ಯ ವಿಭಾಗದಲ್ಲಿ 9701, ಮೋಹಿತ್ […]
ಯಕ್ಷಗಾನ ಕಲಾರಂಗದ 75ನೇ ಮನೆ ಹಸ್ತಾಂತರ
ಕುಂದಾಪುರ(ಜೂ ,03): ತಾಲೂಕಿನ ಹಟ್ಟಿಕುದ್ರುವಿನಲ್ಲಿ ನೀಲಾವರ ಮೇಳದ ಭಾಗವತ ತಿಮ್ಮಪ್ಪ ದೇವಾಡಿಗರಿಗೆ ಸುಮಾರು ಎಂಟು ಲಕ್ಷ ರೂಪಾಯಿ ವೆಚ್ಚದಲ್ಲಿ ಯಕ್ಷಗಾನ ಕಲಾರಂಗ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ತನ್ನ ತೀರ್ಥರೂಪರ ಸ್ಮರಣಾರ್ಥ ನಿರ್ಮಿಸಿಕೊಟ್ಟ ಮನೆ ‘ಶ್ರೀ ಮುರಳಿ’ ಯನ್ನು ಉಡುಪಿ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ ಸಂಸ್ಥೆಯ ಅಧ್ಯಕ್ಷರಾದ ಯೋಗೀಶ್ಚಂದ್ರಾಧರ ಉದ್ಘಾಟಿಸಿ ಯಕ್ಷಗಾನ ಕಲಾರಂಗದ ನಿಸ್ಪೃಹ ಸಾಮಾಜಿಕ ಸೇವೆ, ಪಾರದರ್ಶಕ ವ್ಯವಹಾರ ಎಲ್ಲರನ್ನೂ ಸಂಸ್ಥೆಯತ್ತ ಆಕರ್ಷಿಸಿದೆ. ಈ ಸಂಸ್ಥೆಗೆ […]










