ತೆಕ್ಕಟ್ಟೆ ( ಜೂ ,10): “ಗಿಡಗಳನ್ನು ನೆಟ್ಟು, ಪೋಷಿಸಿ ಬೆಳೆಸುವುದರ ಮೂಲಕ ನಾವೆಲ್ಲರೂ ನಮ್ಮ ಸುತ್ತಲಿನ ಪರಿಸವನ್ನು ಉಳಿಸಿ ಬೆಳೆಸುವ ಪ್ರಯತ್ನ ಮಾಡಬೇಕು. ಪ್ರಕೃತಿ ರಕ್ಷಣೆ ಎಂದರೆ ನಮ್ಮನ್ನು ನಾವೇ ರಕ್ಷಿಸಿಕೊಂಡಂತೆ.” ಎಂದು ಗೀತಾನಂದಫೌಂಡೇಶನ್ (ರಿ) ಮಣೂರು ಪಡುಕರೆ ಇದರ ಪ್ರವರ್ತಕರಾದ ಶ್ರೀ ಆನಂದ ಸಿ ಕುಂದರ್ ನುಡಿದರು. ಅವರು ತಮ್ಮ ಗೀತಾನಂದ ಫೌಂಡೇಶನ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವನ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ಶಾಲಾ […]
Day: June 11, 2025
ಮಂಗಳೂರು ವಿ. ವಿ ಸಿಬ್ಬಂದಿ ಪಂದ್ಯಾಕೂಟ: ವಿವಿಕ್ಯಾಂಪಸ್ ಪ್ರಥಮ, ಬಿ. ಬಿ. ಹೆಗ್ಡೆ. ರನ್ನರ್ಅಪ್
Views: 74
ಕುಂದಾಪುರ (ಜೂನ್ 8): ಇಲ್ಲಿನ ನಗರದ ಗಾಂಧಿ ಮೈದಾನದಲ್ಲಿ ಡಾ. ಬಿ. ಬಿ . ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ವಿ. ವಿ ವ್ಯಾಪ್ತಿಯ ಸಿಬ್ಬಂದಿ ಪಂದ್ಯಕೂಟದ ಭಾಗವಾಗಿ ಪುರುಷ ಸಿಬ್ಬಂದಿಗಳ ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಕೂಟದಲ್ಲಿ ಕ್ರಿಕೆಟ್ ಮತ್ತು ವಾಲಿಬಾಲ್ನಲ್ಲಿ ಕ್ರಮವಾಗಿ ವಿ.ವಿ. ಕ್ಯಾಂಪಸ್ ಪ್ರಥಮ, ಆತಿಥೇಯ ಬಿ.ಬಿ. ಹೆಗ್ಡೆ ಕಾಲೇಜು ರನ್ನರ್ ಅಪ್ ಪ್ರಶಸ್ತಿ […]










