Views: 50
ಕೋಟೇಶ್ವರ ( ಜೂ,20): ಶ್ರೀ ಮಹಾಲಿಂಗೇಶ್ವರ ಕಾಳಿಂಗ ಸುಬ್ರಹ್ಮಣ್ಯ ದೇವಸ್ಥಾನ ಕಾಳಾವರ ಇದರ ಜೀರ್ಣೋದ್ಧಾರ ಸಮಿತಿಯನ್ನು ಧಾರ್ಮಿಕ ದತ್ತಿ ಇಲಾಖೆ ಉಡುಪಿ 16 ಜನರನ್ನು ಆಯ್ಕೆ ಮಾಡಿ ಕಳುಹಿಸಿದೆ. ನೂತನ ಅಧ್ಯಕ್ಷರಾಗಿ ಉದ್ಯಮಿ ಬಾಲಚಂದ್ರ ಶೆಟ್ಟಿ ಕಾಳಾವರ ನಾಯ್ಕರಮನೆ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು. ಕಾರ್ಯಾಧ್ಯಕ್ಷರಾಗಿ ಶಾನಾಡಿ ಚಂದ್ರಶೇಖರ ಹೆಗ್ಡೆ ಕೋಶಾಧಿಕಾರಿಯಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎ ಅಜಿತ್ ಕುಮಾರ ಶೆಟ್ಟಿ ಉಪಾಧ್ಯಕ್ಷರುಗಳಾಗಿ ಎಂ ವಿಶ್ವನಾಥ ಶೆಟ್ಟಿ, ಕೆ ಸುಧಾಕರ ಶೆಟ್ಟಿ, ಕೆ […]










