Views: 39
ಕಂಡ್ಲೂರು(ಜೂ, 27): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ವಿವಿಧ ಸಂಘ -ಸಂಸ್ಥೆಗಳ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಜೂನ್, 29 ರಂದು ಕಂಡ್ಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶ್ರೀ ಜಯಂತ್ ಅಮೀನ್ ಕೋಡಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. […]










