Views: 138
ಹೆಮ್ಮಾಡಿ(ಜೂ,02): ಮನಸ್ಸಿನ ಸಮಸ್ಯೆ ಸರಿ ಮಾಡಲು ಡಾಕ್ಟರ್ ಇದ್ದಾರೆ,ಮನಸ್ಥಿತಿಯ ಸಮಸ್ಯೆ ಸರಿ ಮಾಡಲು ಯಾರು ಬರುವುದಿಲ್ಲ ನಾವೇ ಸರಿ ಮಾಡಿಕೊಳ್ಳಬೇಕು, ಅವಕಾಶ ಬಳಸಿಕೊಂಡು ಮನ್ನೆಡೆಯಬೇಕು.ನಮ್ಮ ಜೀವನದ ಯಶಸ್ಸು ಪಡೆಯಬೇಕಾದರೆ ಹಾರ್ಡ್ ವರ್ಕ್ ಮಾಡಲೇ ಬೇಕು ಸಾಧನೆಗೆ ಶ್ರಮವೇ ಗುರು.ಶ್ರಮ ನಮ್ಮದು ಅದಕ್ಕೆ ಪ್ರತಿಫಲ ಸಿಕ್ಕೆ ಸಿಗುತ್ತದೆ ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿ ದಿನ ಪ್ರತಿ ಕ್ಷಣ ಶೈಕ್ಷಣಿಕ ಅಭ್ಯಾಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ […]










