ಕಾರ್ಕಳ(ಜು ,18) : ಇಲ್ಲಿನ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ 6/8 ಕರ್ನಾಟಕ ಎನ್.ಸಿ.ಸಿ ಉಪನೌಕಾ ಘಟಕ ಇತ್ತೀಚೆಗೆ ಉದ್ಘಾಟನೆ ಗೊಂಡಿತು. ಉದ್ಘಾಟಕರಾಗಿ ಆಗಮಿಸಿದ 6 ಕರ್ನಾಟಕ ಎನ್.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ರವರು ಮಾತನಾಡಿ ಎನ್.ಸಿ.ಸಿ ಯ ಶ್ರೇಷ್ಠತೆ, ಅದರಲ್ಲಿರುವ ಅವಕಾಶಗಳು, ಭಾರತೀಯ ರಕ್ಷಣಾ ಪಡೆಯೊಂದಿಗಿನ ನಂಟು, ಯುವಜನತೆಯ ಪಾತ್ರ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ […]
Day: July 23, 2025
ಎಚ್ಎಮ್ಎಮ್ ಮತ್ತು ವಿ ಕೆ ಆರ್ ಶಾಲೆ: ಪೋಷಕತ್ವದ ಕುರಿತಾದ ಕಾರ್ಯಗಾರ
ಕುಂದಾಪುರ(ಜುಲೈ 18) : ಕುಂದಾಪುರ ಎಜುಕೇಶನ್ ಸೊಸೈಟಿ ( ರಿ. )ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳು, ಈಶಾನ್ಯ ಇಂಡಿಯನ್ ಫೌಂಡೇಶನ್ ಬೆಂಗಳೂರು ಮತ್ತು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕರಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಮನೆಯು ಕಲಿಕೆಗೆ ಪೂರಕವಾದ ವಾತಾವರಣವಾಗಿರಬೇಕು. ಪೋಷಕರು ಮಗುವಿನ ಭಾವನೆಗಳಿಗೆ ಸ್ಪಂದಿಸಿ ಅವರಿಗೆ ಬೆನ್ನೆಲುಬಾಗಿ ಪ್ರತಿಯೊಂದು ಚಟುವಟಿಕೆಯಲ್ಲಿ ಸಹಕರಿಸಬೇಕು ಎಂದು ಡಾ. […]
ಬಿ. ಬಿ. ಹೆಗ್ಡೆ ಕಾಲೇಜು: 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಉದ್ಘಾಟನೆ
ಕುಂದಾಪುರ (ಜು.21): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಿದ 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರವನ್ನು ಕೆನರಾ ಬ್ಯಾಂಕ್ ಕುಂದಾಪುರ ಶಾಖೆಯ ಮುಖ್ಯ ಪ್ರಬಂಧಕರಾದ ಶ್ರೀ ರಾಜು ಕೆ. ಉದ್ಘಾಟಿಸಿ, ಕಾಲೇಜು ನೀಡುತ್ತಿರುವ ಈ ತರಬೇತಿಯನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಮ್ಯೂಚುಯಲ್ ಫಂಡ್ ಹೂಡಿಕೆ ಮತ್ತು ಉಳಿತಾಯ ಮಾಹಿತಿ ಕಾರ್ಯಕ್ರಮ
ಗಂಗೊಳ್ಳಿ(ಜು.23): ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು, ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಇಂಟೆಗ್ರೇಟೆಡ್ ಎಂಟರ್ಪ್ರೈಸಸ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಮ್ಯೂಚುಯಲ್ ಫಂಡ್ ಹೂಡಿಕೆ ಮತ್ತು ಉಳಿತಾಯದ ಕುರಿತಾದ ಮಾಹಿತಿ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಎಚ್ ಡಿ ಎಫ್ ಸಿ ಮ್ಯೂಚುಯಲ್ ಫಂಡ್ ರಿಲೇಷನ್ಶಿಪ್ ಮ್ಯಾನೇಜರ್ ಸುದೀಪ್ […]










