ಕಾರ್ಕಳ(ಜು,30): ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 28 ಜುಲೈ 2025 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಗಾರದ ಉದ್ಘಾಟನೆಯನ್ನು ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ […]
Day: July 30, 2025
ಗಂಗೊಳ್ಳಿ : ಧ್ವನಿಬೆಳಕು ಸಂಯೋಜಕರ ಸಂಘಟನೆ ನಾರಾಯಣ ಖಾರ್ವಿ ಆಯ್ಕೆ
Views: 82
ಗಂಗೊಳ್ಳಿ(ಜು ,27): ಧ್ವನಿಬೆಳಕು ಸಂಯೋಜಕರ ಸಂಘಟನೆ ಉಡುಪಿ ಜಿಲ್ಲೆ ಇದರ ಕುಂದಾಪುರ ವಲಯದ 2025-26ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಖಾರ್ವಿ ಗಂಗೊಳ್ಳಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಬಿ.ಬಿ. ಹೆಗ್ಡೆ ಕಾಲೇಜು: ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
Views: 72
ಕುಂದಾಪುರ (ಜು.25): 2025-26ನೇ ಸಾಲಿನಲ್ಲಿ ಕಾಲೇಜಿಗೆ ಸೇರ್ಪಡೆಗೊಂಡ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಜುಲೈ 25 ರಂದು ಹಮ್ಮಿಕೊಳ್ಳಲಾಯಿತು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಬಿ.ಬಿ.ಎ ಕೋರ್ಸ್ಗಳ ವಿಶೇಷತೆಗಳು ಹಾಗೂ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಇದರಿಂದ ಲಭ್ಯವಾಗುವ ಪ್ರಯೋಜನಗಳ ಕುರಿತು ತಿಳಿಸಿದರು. ವಿಭಾಗದ ಪ್ರಾಧ್ಯಾಪಕರುಗಳಾದ ಶ್ರೀಮತಿ ಅವಿತಾ ಕೊರೆಯಾ, ಶ್ರೀ ಹರೀಶ್ ಬಿ, ಶ್ರೀ ರಜತ್ ಬಂಗೇರ ಹಾಗೂ ವಿಶಾಲಾಕ್ಷಿ ಉಪಸ್ಥಿತರಿದ್ದರು.ಸಹಾಯಕ ಪ್ರಾಧ್ಯಾಪಕರಾದ ಶ್ರೀ […]










