Views: 39
ಕುಂದಾಪುರ (ಆ .14): ಕರ್ನಾಟಕ ಯುವ ರಕ್ಷಣಾ ವೇದಿಕೆಯ ವತಿಯಿಂದ ಕೊಡಮಾಡುವ 2025 ನೇ ಸಾಲಿನ ಸಮಾಜ ಸೇವೆ ಹಾಗೂ ಕಾರ್ಪೋರೇಟ್ ಉದ್ಯಮ ಕ್ಷೇತ್ರದ ಅತ್ಯುನ್ನತ ರಾಜ್ಯ ಪುರಸ್ಕಾರವಾದ ❝ಕರ್ನಾಟಕ ಸೇವಾ ರತ್ನ ಬೆಳ್ಳಿ ಪದಕ ಪ್ರಶಸ್ತಿ❞ ಗೆ ಕುಂದಾಪುರದ ಪ್ರತಿಷ್ಠಿತ ಸೇವಾ ಸಿಂಚನ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರು ಹಾಗೂ ನಿರ್ದೇಶಕರು, ಜಿ.ಬಿ.ಪಿ.ಎಸ್.ಕೆ ಸಮೂಹದ ಸಂಸ್ಥಾಪಕ ಆಡಳಿತ ನಿರ್ದೇಶಕರಾದ ಜಿ.ಎಸ್. ಕಿರಣ್ ಕುಮಾರ್ ಕರ್ನಾಟಕದ ಏಕೈಕ ವ್ಯಕ್ತಿಯಾಗಿ ಆಯ್ಕೆಯಾಗಿದ್ದಾರೆ. ಇವರು […]










