ಹೆಮ್ಮಾಡಿ( ಆ ,17): ಹಳ್ಳಿಯ ಎಲ್ಲ ಮಕ್ಕಳಿಗೂ ಶಿಕ್ಷಣ ಸಿಗಬೇಕು.ಆಗ ಮಾತ್ರ ಗಾಂಧಿ ಕಂಡ ಕನಸ್ಸು ಸಾರ್ಥಕತೆ ಪಡೆಯುತ್ತದೆ.ಹಳ್ಳಿಯ ಪ್ರತಿ ಮಗು ಸಮಾಜದ ಮುಖ್ಯ ವಾಹಿನಿಗೆ ಬರಲು ನಾವೆಲ್ಲಾ ಶ್ರಮಿಸಬೇಕು. ವಿದ್ಯಾರ್ಥಿಗಳು ಕೂಡ ವೀರ ಯೋಧರ ತ್ಯಾಗ ಸ್ಮರಿಸಿ ಅವರ ಆದರ್ಶ ಗಳನ್ನುತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜನತಾ ಪಿಯು ಕಾಲೇಜು ಹೆಮ್ಮಾಡಿಯ ಪ್ರಾಂಶುಪಾಲರಾದ ಗಣೇಶ ಮೊಗವೀರ ಹೇಳಿದರು. ಜನತಾ ಪಿಯು ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂಸ್ಯ ಇಂಗ್ಲೀಷ್ […]
Day: August 21, 2025
ಕುಂದಾಪುರ ಸಮುದಾಯ ಮುಂಚಲನೆಯ ಸಾಂವಿಧಾನಿಕ ಪ್ರಜ್ಞೆ – ವಿಶೇಷ ಉಪನ್ಯಾಸ ಕಾರ್ಯಕ್ರಮ
ಕುಂದಾಪುರ(ಆ,21):ಸಮುದಾಯ ಮುಂಚಲನೆಯ ಸಾಂವಿಧಾನಿಕ ಪ್ರಜ್ಞೆ – ವಿಶೇಷ ಉಪನ್ಯಾಸ ಕಾರ್ಯಕ್ರಮಡಾ. ದೇವರಾಜು ಅರಸು ರವರ ಜನ್ಮದಿನಾಚರಣೆ ಪ್ರಯುಕ್ತ ಚಕೋರ ಸಾಹಿತ್ಯ ವಿಚಾರ ವೇದಿಕೆ ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಸಹಯೋಗದೊಂದಿಗೆ ಸಮುದಾಯ ಮುಂಚಲನೆಯ ಸಾಂವಿಧಾನಿಕ ಪ್ರಜ್ಞೆ – ವಿಶೇಷ ಉಪನ್ಯಾಸ ಕಾರ್ಯಕ್ರಮವು ಆಗಸ್ಟ್ 20 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
ಸ್ವಾತಂತ್ರ್ಯದ ಸದ್ವಿನಿಯೋಗವೇ ನೈಜ ದೇಶಭಕ್ತಿ – ಅಮವಾಸೆಬೈಲ್ ಆರಕ್ಷಕ ಠಾಣೆಯ ಎಸ್. ಐ – ಚಂದ್ರ
ಹೊಸಂಗಡಿ(ಆ,21): 79ನೇ ಸ್ವಾತಂತ್ರ್ಯೋತ್ಸವವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ ಹೊಸಂಗಡಿ ಇಲ್ಲಿ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಜಾಥ, ಜಾಗೃತಿ ಕಾರ್ಯಕ್ರಮ, ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಪ್ರಜೆ, ಅಧ್ಯಕ್ಷರಾದ ಶ್ರೀಮತಿ ಶಾಂತಿ ನಾಯಕ್ ಇವರು ಧ್ವಜಾರೋಹಣಗೈದು ಮಕ್ಕಳಿಗೆ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಮತಿ ಶಾರದ ನಾಯಕ್ ಸದಸ್ಯರಾದ ಶ್ರೀಯುತ ಅವಿನಾಶ್ ರವರು ಉಪಸ್ಥಿತರಿದ್ದರು. […]
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಎಸ್ .ವಿ ಗಂಗೊಳ್ಳಿ ಪ್ರಥಮ ಸ್ಥಾನ
ಗಂಗೊಳ್ಳಿ (ಆ ,21): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ನಡೆದ ಮಹಿಳೆಯರ ತ್ರೋಬಾಲ್ ನಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಕ್ತನ ಮತ್ತು ಪ್ರಸ್ತುತ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಗಳಿಸಿದೆ. ವಿಜೇತರಿಗೆ ಸಂಸ್ಥೆ ಅಭಿನಂದನೆ ಕೋರಿದೆ.
ಆರೋಗ್ಯಕರ ಸಮಾಜಕ್ಕಾಗಿ ವ್ಯಸನದಿಂದ ದೂರವಿರಿ – ನಂಜ ನಾಯ್ಕ್
ಕುಂದಾಪುರ (ಆ18): ನಶಾ ಮುಕ್ತ ಭಾರತ ಅಭಿಯಾನವು ದೇಶದ ಆರೋಗ್ಯಕರ ಮತ್ತು ಪ್ರಗತಿಪರ ಸಮಾಜ ನಿರ್ಮಾಣದ ಮಹತ್ವದ ಪ್ರಯತ್ನವಾಗಿದೆ. ಇಂದಿನ ಕಾಲದಲ್ಲಿ ಯುವಜನರು ಮಾದಕ ವಸ್ತುಗಳ ಬಲೆಗೆ ಬೀಳುತ್ತಿರುವುದು ವಿಷಾದನೀಯ. ವ್ಯಸನವು ವ್ಯಕ್ತಿಯ ಆರೋಗ್ಯವನ್ನು ಮಾತ್ರವಲ್ಲ, ಕುಟುಂಬದ ಶಾಂತಿ ಮತ್ತು ಸಮಾಜದ ಪ್ರಗತಿಯನ್ನು ಸಹ ಹಾಳುಮಾಡುತ್ತದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ನಂಜ ನಾಯ್ಕ್ ಅವರು ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ […]










