ಹೆಮ್ಮಾಡಿ(ಅ 23 ): ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಮತ್ತು ಶಿಸ್ತನ್ನು ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಸಮಾಜದಲ್ಲಿ ವಿಜ್ಞಾನಿ, ಡಾಕ್ಟರ್ ಆಗಿ ದೇಶಕ್ಕೆ ಕೊಡುಗೆ ನೀಡಿ ಎಂದು ವಿ ವಿ ವಿ ಮಂಡಳಿ.ರಿ.ಹೆಮ್ಮಾಡಿ ಇದರ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಹೇಳಿದರು. ಅವರು ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಜನತಾ ದಿಬ್ಬಣ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಚಿತ್ರ ಸಾಹಿತಿ ಪ್ರಮೋದ್ ಮರವಂತೆ […]
Day: August 24, 2025
ಯೋಗಾಸನಾ ಸ್ಪರ್ಧೆ: ಸಂದೀಪ್ ಪೂಜಾರಿ ತ್ರಾಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ( ಆ,24): ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ನೊಂ.)ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಯೋಗಾಸನಾ ಸ್ಪರ್ಧೆ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗ್ರಾಮ ಪಂಚಾಯತ್ ತ್ರಾಸಿ ಸಿಬ್ಬಂದಿ ಸಂದೀಪ್ ಪೂಜಾರಿಯವರು ವಿವಿಧ ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆ […]
ಡಾl ಬಿ.ಬಿ ಹೆಗ್ಡೆ ಕಾಲೇಜು : ಎನ್ಎಸ್ಎಸ್ ಪ್ರಾಕ್ತನ ವಿದ್ಯಾರ್ಥಿಗಳಿಂದ ನೆಲ್ಮೆಯ ನಮನ
ಕುಂದಾಪುರ(ಆ. 23): ವಿದ್ಯಾರ್ಥಿ ಬದುಕಿನಲ್ಲಿ ಪಠ್ಯದ ಜೊತೆಗೆ ಪಠ್ಯಪೂರಕ ಚಟುವಟಿಕೆಗಳು ಅತಿ ಪ್ರಮುಖವಾದ್ದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಏನ್ ಎಸ್ ಎಸ್ ನಂತಹ ವೇದಿಕೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿ ಸಮುದಾಯದಲ್ಲಿ ವ್ಯಕ್ತಿತ್ವದ ವಿಕಸನದ ಜೊತೆಗೆ ಮಾನವೀಯ ಮತ್ತು ಸಂವಿಧಾನಿಕ ಮೌಲ್ಯವನ್ನು ಬೆಳೆಸಲು ರಾಷ್ಟ್ರೀಯ ಸೇವಾ ಯೋಜನೆಯಂತಹ ಪಠ್ಯ ಪೂರಕ ವೇದಿಕೆಗಳು ಅತ್ಯವಶ್ಯಕ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಏನ್ ಏಸ್ ಏಸ್ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ಗಣನಾಥ ಎಕ್ಕಾರು […]










