ಕುಂದಾಪುರ ( ಸೆ.02): ಸಿ ಬಿ ಎಸ್ ಇ ಬೋರ್ಡ್ ಹಾಗೂ ಪಿ ಎಸ್ ಎಸ್ ಇ ಎಂ ಆರ್ ಶಾಲೆ ದಾವಣಗೆರೆ ಆಯೋಜಿಸಿದ ರಾಜ್ಯಮಟ್ಟದ ಸಿಬಿಎಸ್ಇ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಅಥ್ಲೆಟಿಕ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪ್ರಶಾಂತ್ ಶೆಟ್ಟಿಯವರು ವಿಜೇತರಿಗೆ ಅಭಿನಂದನೆ ತಿಳಿಸಿದ್ದಾರೆ.
Day: September 4, 2025
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಶಟಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಜ್ವಲ್ ಪೈ ರಾಜ್ಯಮಟ್ಟಕ್ಕೆ
ಉಡುಪಿ( ಸೆ .02): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಭಂಡಾರ್ಕರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ 2025ರ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಪೈ ಎಂ ಇವರು ಜಿಲ್ಲಾಮಟ್ಟದಲ್ಲೂ ಅತ್ಯುತ್ತಮ ಪ್ರದರ್ಶನದೊಂದಿಗೆ ರಾಜ್ಯಮಟ್ಟದಲ್ಲಿ ನಡೆಯುವ ಪಂದ್ಯ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, […]
ಹೆಮ್ಮಾಡಿ: ಜನತಾ ಪಿ ಯು ಕಾಲೇಜಿನ ಮರಿಯಾ ವೈಯೊಲ ಬರೆಟ್ಟೋ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ .02): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಆಯೋಜಿಸಿದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮರಿಯಾ ವೈಯೊಲ ಬರೆಟ್ಟೋ ಜಿಲ್ಲಾ ಮಟ್ಟದಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಸಿ.ಎಸ್ ಎಕ್ಸಿಕ್ಯೂಟಿವ್ ಮತ್ತು ಸಿ ಎಂ ಎ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾl ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಸೆ.1): ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿ ಎಸ್ ಎಕ್ಸಿಕ್ಯೂಟಿವ್ ಗ್ರೂಪ್-Iಮತ್ತು ಸಿ ಎಂ ಎ ಇಂಟರಮೀಡಿಯಟ್ ಗ್ರೂಪ್ -I ಜೂನ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಡಾl ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಶ್ರೇಯಾ, ಪೂಜಾ ಶೆಟ್ಟಿ, ಆಯುಶ್, ಪೃಥ್ವಿಶ್ ಹೆಬ್ಬಾರ್ ಸಿ.ಎಸ್ ಎಕ್ಸಿಕ್ಯೂಟಿವ್ ಗ್ರೂಪ್-I ರಲ್ಲಿ, ನಿಖಿತಾ ಆರ್ ಪೂಜಾರಿ ಗ್ರೂಪ್ 2 […]
4 ನೇ ಯ ದಕ್ಷಿಣ ಭಾರತ ಕರಾಟೆ ಚಾಂಪಿಯನ್ಶಿಪ್ ಅರ್ನೋನ್. ಡಿ ಆಲ್ಮೆಡ ಚಿನ್ನದ ಪದಕ
ಬೆಂಗಳೂರು( ಆ .31): ಇಲ್ಲಿನ ಕೋರಮಂಗಲದಲ್ಲಿ ನಡೆದ 4 ನೇ ಯ ದಕ್ಷಿಣ ಭಾರತ ಕರಾಟೆ ಚಾಂಪಿನ್ಶಿಪ್ 30 ಆಗಸ್ಟ್ 2025 ರಲ್ಲಿ ಕುಂದಾಪುರದ ಅರ್ನೋನ್ ಡಿ ಆಲ್ಮೆಡಾ 11 ರ ವಯೋಮಿತಿಯ ಕಟಾ ವಿಭಾಗದಲ್ಲಿ ಚಿನ್ನದ ಪದಕ ಹಾಗೂ 11 ವಯೋಮಿತಿಯ -40 ಕೆ ಜಿ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಈತ ಕುಂದಾಪುರದ ವಿಲ್ಸನ್ ಹಾಗೂ ಜ್ಯೋತಿ ಡಿ ಆಲ್ಮೆಡ ಇವರ ಪುತ್ರನಾಗಿದ್ದು, ಎಚ್ ಎಮ್ […]










