ಏನೆಂದು ಕರೆಯಲಿ ನಿನ್ನ?ನೀ ನನ್ನ ಬಾಳಲಿ ತುಂಬಿದೆ ಬಣ್ಣ.ಆಚಾರ ವಿಚಾರಗಳನ್ನು ತಿಳಿಸಿದ ಆಚಾರ್ಯನೇ?ಅಧ್ಯಯನದ ಕಡೆಗೆ ಧ್ಯಾನ ಹರಿಸಿದ ಅಧ್ಯಾಪಕನೇ?ವಿದ್ಯೆಯನ್ನು ಧಾರೆಯರಿಸಿದ ಉಪಾಧ್ಯಾಯನೇ?ಮನ ಪೀಡಿತರನ್ನು ಪ್ರಜ್ಞೆ – ಪಾಂಡಿತ್ಯದಿಂದ ಪೋಷಿಸಿದ ಪಂಡಿತನೇ?ಶಿಕ್ಷೆ ಇಂದ ಜೀವನವನ್ನು ರೂಪಿಸಿದ ಶಿಕ್ಷಕನೇ?ಶಸ್ತ್ರಾಸ್ತ್ರ – ಶಾಸ್ತ್ರಗಳನ್ನು ಕಲಿಸಿದ ಶಾಸ್ತ್ರಿಯೇ?ಜ್ಞಾನ ಗಂಗೆಯನು ಗೆದ್ದ ಜ್ಞಾನಿಯೇ?ನುಡಿದಂತೆ ನಡೆದ ಮಹನಿಯೇ?ನನ್ನ ಎಳಿಗೆಯ ಮೇಲೆ ಸದಾ ಇರುವುದು ನಿನ್ನ ಗಮನಲಗುವಾಗಿ ಬಾಳನ್ನು ಬೆಳಗಿಸಿದ ಗುರುವೇನಿನಗೆ ಕೋಟಿ ಕೋಟಿ ನಮನ. ಡಾ. ಉಮ್ಮೆ ಸಲ್ಮಾ […]
Day: September 5, 2025
ಹೆಮ್ಮಾಡಿ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸಂಪನ್ನ
ಹೆಮ್ಮಾಡಿ (ಸೆ.01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.) ಹೆಮ್ಮಾಡಿ, ಇವರ ಸಹಕಾರದೊಂದಿಗೆ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಅಕ್ಟೋಬರ್ 31 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ)ದ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ […]
ಶಿಕ್ಷಕರ ದಿನಾಚರಣೆ ಪ್ರಯುಕ್ತ ಶ್ರೀ ಗಣೇಶ್ ಮೊಗವೀರರಿಗೆ ಸನ್ಮಾನ
ಹೆಮ್ಮಾಡಿ (ಸೆ. 05): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ನೇತೃತ್ವದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.),ಅಂಬಲಪಾಡಿ,ಉಡುಪಿ ಇವರ ಸಹಯೋಗದೊಂದಿಗೆ ಶಿಕ್ಷಕ ದಿನಾಚರಣೆ ಪ್ರಯುಕ್ತ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶ್ರೀ ಗಣೇಶ್ ಮೊಗವೀರ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ […]










