ಹೆಮ್ಮಾಡಿ(ಸೆ .12) ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕ, ಬಾಲಕಿಯರ ಎರಡು ತಂಡ ಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಬಾಲಕರ ತಂಡದ ವಿದ್ಯಾರ್ಥಿಗಳಾದ ನಿಹಾಲ್,ಸಾಯಿಮ್ (ಉತ್ತಮ ದಾಳಿಗಾರ)ಓoಕಾರ್, ಯೂನಸ್, ಶಶಾಂಕ್, ಸಾಗರ್ (ಉತ್ತಮ ಹಿಡಿತಗಾರ)ಅಯಾನ್, ಹಾಗೂ ಬಾಲಕಿಯರ ತಂಡದ ನವ್ಯ (ಉತ್ತಮ ದಾಳಿಗಾರ್ತಿ), ರಕ್ಷಾ,ಸಿಂಚನ, ಸಂಜನಾ, ಅನುಷಾ, ಮೋನಿಷಾ (ಉತ್ತಮ ಹಿಡಿತಗಾರ್ತಿ)ಶ್ರಾವ್ಯ ಕ್ರೀಡಾ ಸ್ಫೂರ್ತಿಯಿಂದ […]
Day: September 12, 2025
ಸಪ್ಟೆಂಬರ್ 20 ರಂದು ಜನತಾ ಕ್ರೀಡಾoಗಣದಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ
ಹೆಮ್ಮಾಡಿ ( ಸೆ .12): ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಜನತಾ ಪದವಿ ಪೂರ್ವ ಕಾಲೇಜು ಇಲ್ಲಿಯ ಜನತಾ ಕ್ರೀಡಾoಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬಿ. ಬಿ. ಹೆಗ್ಡೆ ಕಾಲೇಜು: “ನೋವೆಷನ್” – ಮ್ಯಾನೇಜ್ಮೆಂಟ್ ಫೆಸ್ಟ್- ಉದ್ಘಾಟನೆ
ಕುಂದಾಪುರ (ಸೆ.09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ಸೆಪ್ಟೆಂಬರ್ 09 ಹಾಗೂ 10ರಂದು ನಡೆಯಲಿರುವ “ನೋವೆಷನ್” ಕಾರ್ಪೊರೇಟ್ ಬ್ಯಾಟಲ್ ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪನಿ ಸ್ಪರ್ಧೆಯನ್ನು ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉದ್ಘಾಟಿಸಿದರು. ಕಾಲೇಜಿನ ಡೀನ್ಸ್ಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀ ಗಿರಿರಾಜ್ ಭಟ್, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ, […]
ಬಿ. ಬಿ. ಹೆಗ್ಡೆ ಕಾಲೇಜು: “ನೋವೆಷನ್”ಮ್ಯಾನೇಜ್ಮೆಂಟ್ ಫೆಸ್ಟ್ ಸಂಪನ್ನ
ಕುಂದಾಪುರ (ಸೆ.10): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ನಡೆದ “ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪೆನಿ ಸ್ಪರ್ಧೆಯ ಸಮಾರೋಪ ಸಮಾರಂಭ ಸೆಪ್ಟೆಂಬರ್ 10ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಸಂಪನ್ನಗೊoಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಜಿ. ಎಸ್. ಹೆಗ್ಡೆ […]










