ಕುಂದಾಪುರ (ಸೆ. 8 ) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್. ಎಮ್ ಮತ್ತು ವಿ. ಕೆ.ಆರ್ ಶಾಲೆಗಳ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿ 9ನೇ ತರಗತಿಯ ಅಬ್ದುಲ್ ರೆಹಮಾನ್ ಸೌತ್ ಇಂಡಿಯಾ ಕರಾಟೆ ಫೆಡರೇಶನ್ ಬೆಂಗಳೂರು ಇವರು ಆಯೋಜಿಸಿದ 4th ಸೌತ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನ 14ರ ವಯೋಮಾನದ ಬಾಲಕರ ವಿಭಾಗದ ಕುಮಿಟೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ […]
Day: September 14, 2025
ಥ್ರೋಬಾಲ್ ಪಂದ್ಯಾಟ: ಜ್ಞಾನಸುಧಾ ಬಾಲಕಿಯರ ಹಾಗೂ ಭುವನೇಂದ್ರ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ
ಉಡುಪಿ ( ಸೆ.13): ಗೆಲುವಿಗಾಗಿ ಆಡಿದವ ಸೋಲುತ್ತಾನೆ. ಉತ್ತಮ ಪ್ರದರ್ಶನ ನೀಡುವೆನೆಂದವ ಗೆಲ್ಲುತ್ತಾನೆ. ಕ್ರೀಡೆಯು ವ್ಯಕ್ತಿಯ ವಿಕಾಸದಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯ ಎಸ್.ಐ ಶ್ರೀ ಪ್ರಸನ್ನ ಎಂ. ಎಸ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣಿತನಗರದಲ್ಲಿ ಜಂಟಿಯಾಗಿ ಆಯೋಜಿಸಿದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ಪಂದ್ಯಾಟವನ್ನು […]
ಬಿ. ಬಿ. ಹೆಗ್ಡೆ ಕಾಲೇಜು : ರೋವರ್ಸ್ & ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಸೆ. 12):ಇಲ್ಲಿನ ಡಾ. ಬಿ ಬಿ. ಹೆಗ್ಡೆ ಕಾಲೇಜು, ಕುಂದಾಪುರ ಇದರ ರೋವರ್ಸ್ & ರೇಂಜರ್ಸ್ ಘಟಕದ 2025-26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್, 12 ರಂದು ಕಾಲೇಜಿನ ಎ. ವಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿವೃತ್ತ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ, ಉಡುಪಿ ಇದರ […]
ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಖೋ-ಖೋ ಪಂದ್ಯಾಟ
ಕುಂದಾಪುರ(ಸೆ.13): ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 12 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಖೋ-ಖೋ ಪಂದ್ಯಾಟ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ಧರು. ಶ್ರೀ ಮೋಹನದಾಸ ಶೆಣೈ – ಅಧ್ಯಕ್ಷರು ಪುರಸಭೆ ಕುಂದಾಪುರ […]










