ಕುಂದಾಪುರ (ಸೆ.27): ಶ್ರೀ ಕೃಷ್ಣನ ತತ್ವಗಳು ಅನನ್ಯವಾದುದು. ರಂಗೋಲಿ ಹಾಕುವಲ್ಲಿ ಕೈ ಬೆರಳ ವಿನ್ಯಾಸಗಳಲ್ಲಿ ಕೃಷ್ಣನ ತತ್ವಗಳು ಅಡಗಿವೆ. ಈ ತತ್ವಗಳನ್ನು ಅರ್ಥೈಸಿಕೊಂಡರೆ ಬದುಕು ಅರ್ಥವತ್ತಾಗುತ್ತದೆ ಎಂದು ವಿದ್ವಾಂಸರಾದ ಉಡುಪಿಯ ಶ್ರೀ ಆಯನೂರು ಮಧುಸೂಧನ ಆಚಾರ್ಯ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗವು ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ಆಯೋಜಿಸಿದ ಶ್ರೀ ಕೃಷ್ಣ ಜನ್ಮಾಷ್ಠಮಿಯ ಸಭಾ ಕಾರ್ಯಕ್ರಮದ ಮುಖ್ಯ […]
Day: September 29, 2025
“ಉತ್ತಮ ಶಿಕ್ಷಕ” ರಾಜ್ಯ ಪ್ರಶಸ್ತಿ ಪುರಸ್ಕೃತ “ಚಂದ್ರ ಎನ್ ಬಿಲ್ಲವ”
Views: 110
ಒಬ್ಬ ವ್ಯಕ್ತಿಯ ನಡೆತೆ,ಕೌಶಲ್ಯ,ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದ್ದು ಆ ಹಿನ್ನೆಲೆಯಲ್ಲಿ ಶಿಕ್ಷಕ ವೃತ್ತಿ ತುಂಬಾ ಶ್ರೇಷ್ಠವಾದದ್ದು ಎಂದು ಎಪಿಜೆ ಅಬ್ದುಲ್ ಕಲಾಂ ಹೇಳಿರುವ ಮಾತು ಅಕ್ಷರಶ ಸತ್ಯ. ಯಾವೊಬ್ಬ ಮಗನು ಜನ್ಮ ಕೊಟ್ಟ ತಾಯಿಯನ್ನು, ಬಾಳು ಕೊಟ್ಟ ತಂದೆಯನ್ನು ಹಾಗೆಯೇ ಅಕ್ಷರ ಕಲಿಸಿದ ಗುರುಗಳನ್ನು ಎಂದಿಗೂ ಮರೆಯುವುದಿಲ್ಲ. ನಮ್ಮ ಜೀವನದ ದಾರಿಗೆ ಅರ್ಥ ಕಲ್ಪಿಸಿ ಸ್ವತಂತ್ರವಾಗಿ ತೀರ್ಮಾನ ಕೈಗೊಳ್ಳಲು ನಮ್ಮನ್ನು ವಿದ್ಯಾವಂತರಾಗಿಸಿದ ಗುರುಗಳೇ ಶ್ರೇಷ್ಠರು. ತಮ್ಮ ಜ್ಞಾನದ ಭಂಡಾರವನ್ನು […]










