ಗಣಿತನಗರ( ಸೆ .15): ಒಬ್ಬ ವ್ಯಕ್ತಿಯ ಯಶಸ್ಸಿಗೆ, ಕನಸನ್ನು ನನಸು ಮಾಡಲು ಪರಿಸ್ಥಿತಿ ಮುಖ್ಯವಲ್ಲ ಮನಸ್ಥಿತಿ ಮುಖ್ಯ. ಸಕಾರಾತ್ಮ ಆಲೋಚನೆಗಳಿಗೆ ಸೋಲಿಲ್ಲ. ಯಾರಿಗೆ ಹೆತ್ತವರ ಆಲೋಚನೆಗಳು ಅರ್ಥವಾಗುತ್ತವೆಯೋ ಅಂತವರು ಎಂದೂ ಹಾದಿ ತಪ್ಪಲು ಸಾದ್ಯವಿಲ್ಲ ಎಂದು ಸ.ಪ.ಪೂ.ಕಾಲೇಜು ಸದಲಗ, ಚಿಕ್ಕೋಡಿ ಇಲ್ಲಿನ ಉಪನ್ಯಾಸಕ ಶ್ರೀ ವೀರೇಶ್ ಗದಿಗೆಪ್ಪಗೌಡ ಪಾಟೀಲ್ ಹೇಳಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ […]
Month: September 2025
ಎಚ್.ಎಮ್. ಎಮ್ ಮತ್ತು ವಿ. ಕೆ.ಆರ್ ಶಾಲೆ : ಕರಾಟೆಯಲ್ಲಿ ಬಹುಮಾನ
ಕುಂದಾಪುರ (ಸೆ. 8 ) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್. ಎಮ್ ಮತ್ತು ವಿ. ಕೆ.ಆರ್ ಶಾಲೆಗಳ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿ 9ನೇ ತರಗತಿಯ ಅಬ್ದುಲ್ ರೆಹಮಾನ್ ಸೌತ್ ಇಂಡಿಯಾ ಕರಾಟೆ ಫೆಡರೇಶನ್ ಬೆಂಗಳೂರು ಇವರು ಆಯೋಜಿಸಿದ 4th ಸೌತ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನ 14ರ ವಯೋಮಾನದ ಬಾಲಕರ ವಿಭಾಗದ ಕುಮಿಟೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ […]
ಥ್ರೋಬಾಲ್ ಪಂದ್ಯಾಟ: ಜ್ಞಾನಸುಧಾ ಬಾಲಕಿಯರ ಹಾಗೂ ಭುವನೇಂದ್ರ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ
ಉಡುಪಿ ( ಸೆ.13): ಗೆಲುವಿಗಾಗಿ ಆಡಿದವ ಸೋಲುತ್ತಾನೆ. ಉತ್ತಮ ಪ್ರದರ್ಶನ ನೀಡುವೆನೆಂದವ ಗೆಲ್ಲುತ್ತಾನೆ. ಕ್ರೀಡೆಯು ವ್ಯಕ್ತಿಯ ವಿಕಾಸದಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯ ಎಸ್.ಐ ಶ್ರೀ ಪ್ರಸನ್ನ ಎಂ. ಎಸ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣಿತನಗರದಲ್ಲಿ ಜಂಟಿಯಾಗಿ ಆಯೋಜಿಸಿದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ಪಂದ್ಯಾಟವನ್ನು […]
ಬಿ. ಬಿ. ಹೆಗ್ಡೆ ಕಾಲೇಜು : ರೋವರ್ಸ್ & ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಸೆ. 12):ಇಲ್ಲಿನ ಡಾ. ಬಿ ಬಿ. ಹೆಗ್ಡೆ ಕಾಲೇಜು, ಕುಂದಾಪುರ ಇದರ ರೋವರ್ಸ್ & ರೇಂಜರ್ಸ್ ಘಟಕದ 2025-26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್, 12 ರಂದು ಕಾಲೇಜಿನ ಎ. ವಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿವೃತ್ತ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ, ಉಡುಪಿ ಇದರ […]
ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಖೋ-ಖೋ ಪಂದ್ಯಾಟ
ಕುಂದಾಪುರ(ಸೆ.13): ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 12 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಖೋ-ಖೋ ಪಂದ್ಯಾಟ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ಧರು. ಶ್ರೀ ಮೋಹನದಾಸ ಶೆಣೈ – ಅಧ್ಯಕ್ಷರು ಪುರಸಭೆ ಕುಂದಾಪುರ […]
ಜನತಾ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಸತತ 2ನೇ ವರ್ಷವೂ ಕಬ್ಬಡಿ ಪಂದ್ಯಾಟದಲ್ಲಿ ಸಮಗ್ರ ಚಾಂಪಿಯನ್ಸ್
ಹೆಮ್ಮಾಡಿ(ಸೆ .12) ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕ, ಬಾಲಕಿಯರ ಎರಡು ತಂಡ ಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಬಾಲಕರ ತಂಡದ ವಿದ್ಯಾರ್ಥಿಗಳಾದ ನಿಹಾಲ್,ಸಾಯಿಮ್ (ಉತ್ತಮ ದಾಳಿಗಾರ)ಓoಕಾರ್, ಯೂನಸ್, ಶಶಾಂಕ್, ಸಾಗರ್ (ಉತ್ತಮ ಹಿಡಿತಗಾರ)ಅಯಾನ್, ಹಾಗೂ ಬಾಲಕಿಯರ ತಂಡದ ನವ್ಯ (ಉತ್ತಮ ದಾಳಿಗಾರ್ತಿ), ರಕ್ಷಾ,ಸಿಂಚನ, ಸಂಜನಾ, ಅನುಷಾ, ಮೋನಿಷಾ (ಉತ್ತಮ ಹಿಡಿತಗಾರ್ತಿ)ಶ್ರಾವ್ಯ ಕ್ರೀಡಾ ಸ್ಫೂರ್ತಿಯಿಂದ […]
ಸಪ್ಟೆಂಬರ್ 20 ರಂದು ಜನತಾ ಕ್ರೀಡಾoಗಣದಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ
ಹೆಮ್ಮಾಡಿ ( ಸೆ .12): ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಜನತಾ ಪದವಿ ಪೂರ್ವ ಕಾಲೇಜು ಇಲ್ಲಿಯ ಜನತಾ ಕ್ರೀಡಾoಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬಿ. ಬಿ. ಹೆಗ್ಡೆ ಕಾಲೇಜು: “ನೋವೆಷನ್” – ಮ್ಯಾನೇಜ್ಮೆಂಟ್ ಫೆಸ್ಟ್- ಉದ್ಘಾಟನೆ
ಕುಂದಾಪುರ (ಸೆ.09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ಸೆಪ್ಟೆಂಬರ್ 09 ಹಾಗೂ 10ರಂದು ನಡೆಯಲಿರುವ “ನೋವೆಷನ್” ಕಾರ್ಪೊರೇಟ್ ಬ್ಯಾಟಲ್ ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪನಿ ಸ್ಪರ್ಧೆಯನ್ನು ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉದ್ಘಾಟಿಸಿದರು. ಕಾಲೇಜಿನ ಡೀನ್ಸ್ಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀ ಗಿರಿರಾಜ್ ಭಟ್, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ, […]
ಬಿ. ಬಿ. ಹೆಗ್ಡೆ ಕಾಲೇಜು: “ನೋವೆಷನ್”ಮ್ಯಾನೇಜ್ಮೆಂಟ್ ಫೆಸ್ಟ್ ಸಂಪನ್ನ
ಕುಂದಾಪುರ (ಸೆ.10): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ನಡೆದ “ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪೆನಿ ಸ್ಪರ್ಧೆಯ ಸಮಾರೋಪ ಸಮಾರಂಭ ಸೆಪ್ಟೆಂಬರ್ 10ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಸಂಪನ್ನಗೊoಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಜಿ. ಎಸ್. ಹೆಗ್ಡೆ […]
ಬಿ.ಬಿ.ಹೆಗ್ಡೆಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ಕುಂದಾಪುರ (ಸೆ.06): ವಿದ್ಯಾರ್ಥಿಗಳ ಬದುಕು ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುವ ಶಿಕ್ಷಕನ ಪಾತ್ರ, ಶಿಕ್ಷಣ ಪದ್ಧತಿ ಬದಲಾದ ಈ ಕಾಲಘಟ್ಟದಲ್ಲಿ ಅತೀಮುಖ್ಯ. ತಂತ್ರಜ್ಞಾನಗಳು ಮಾಹಿತಿಯನ್ನಷ್ಟೇ ನೀಡುತ್ತವೆ. ಆದರೆ ಶಿಕ್ಷಕ ಸಂಸ್ಕಾರಯುತವಾದ ವಿದ್ಯೆಯನ್ನು ಕಲಿಸುವಾತ. ಈ ನಿಟ್ಟಿನಲ್ಲಿ ತಂದೆ ತಾಯಿಯನ್ನು ಗೌರವಿಸುವಂತೆ ವಿದ್ಯಾರ್ಥಿಗಳು ಗುರುಗಳನ್ನು ಗೌರವಿಸುವಂತಾಗಬೇಕು ಎಂದು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೆಂಕಟರಮಣ ಬಿ. ನಾಯಕ್ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ […]










