Views: 98
ಬೈಂದೂರು ( ಆ .01): ನಿವೃತ್ತ ಯೋಧರೂ , ಬರಹಗಾರರೂ ಆಗಿ ಬೈಂದೂರು ಪರಿಸರದಲ್ಲಿ ಖ್ಯಾತರಾಗಿರುವ ಬೈಂದೂರು ಚಂದ್ರಶೇಖರ ನಾವಡರ ಶಿಸ್ತು, ಸ್ನೇಹಪರ ವ್ಯಕ್ತಿತ್ವ, ವೃತ್ತಿಪರತೆ ಸಮಾಜಕ್ಕೆ ಹಾಗೂ ಯುವ ಉದ್ಯೋಗಿಗಳಿಗೆ ಆದರ್ಶವಾಗಬೇಕು. ಶಾಖೆಗೆ ಬರುವ ಗ್ರಾಹಕರನ್ನು ಪ್ರೀತಿಯಿಂದ ಆದರಿಸಿ ಮಾತನಾಡುವ ಅವರ ಗ್ರಾಹಕ ಸ್ನೇಹಿ ನಡವಳಿಕೆ ಅನುಕರಣೀಯ ಎಂದು ಉದ್ಯಮಿ ಶ್ರೀ ರವೀಂದ್ರ ಕಿಣಿ ಶ್ಲಾಘಿಸಿದರು. ಯೂನಿಯನ್ ಬ್ಯಾಂಕ್ ಬೈಂದೂರು ಶಾಖೆಯಲ್ಲಿ ಸೇವೆಯಿಂದ ನಿವೃತ್ತರಾದ ಉದ್ಯೋಗಿ ಶ್ರೀ ಚಂದ್ರಶೇಖರ […]










