Views: 85
ಹೆಮ್ಮಾಡಿ( ಆ.8): ಇತ್ತೀಚಿಗೆ ಗಂಗೊಳ್ಳಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೃತರಾದ ದಿ.ಸುರೇಶ್ ಖಾರ್ವಿಯವರ ಮಗಳಾದ ಕುಮಾರಿ ಶ್ರೀಯಾ ರವರಿಗೆ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಮಾನವೀಯ ನೆಲೆಯ ಸಹಾಯ ಮಾಡಿದ್ದಾರೆ. ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಈ ವಿದ್ಯಾರ್ಥಿನಿಯ ತಂದೆ ಮೃತರಾದ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಎರಡು ವರ್ಷದ ಸಂಪೂರ್ಣ ಕಾಲೇಜಿನ ಶುಲ್ಕವನ್ನು( ಕಾಲೇಜು ಶುಲ್ಕ,ಸಮವಸ್ತ್ರ, […]










