ಕುಂದಾಪುರ (ಸೆ. 12):ಇಲ್ಲಿನ ಡಾ. ಬಿ ಬಿ. ಹೆಗ್ಡೆ ಕಾಲೇಜು, ಕುಂದಾಪುರ ಇದರ ರೋವರ್ಸ್ & ರೇಂಜರ್ಸ್ ಘಟಕದ 2025-26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್, 12 ರಂದು ಕಾಲೇಜಿನ ಎ. ವಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿವೃತ್ತ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ, ಉಡುಪಿ ಇದರ […]
Day: October 13, 2025
ಸರಸ್ವತಿ ವಿದ್ಯಾಲಯದಲ್ಲಿ ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮ
ಗಂಗೊಳ್ಳಿ(ಆ,10): ವಿದ್ಯಾರ್ಥಿಗಳು ಪಿಯುಸಿ ನಂತರದ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಯಾವುದೇ ಕೋರ್ಸ್ ಗಳನ್ನು ಸೇರುವ ಮುನ್ನ ಅದರ ಸಾಧಕ ಬಾದಕಗಳನ್ನು ತಿಳಿದುಕೊಂಡು ಸ್ವಯಂ ಆಸಕ್ತಿಯಿಂದ ಸೇರಿದಾಗಲೇ ಯಶಸ್ಸು ಸಾಧ್ಯವಾಗುತ್ತದೆ ಎಂದು ತ್ರಿಷಾ ವಿದ್ಯಾ ಕಾಲೇಜಿನ ಕನ್ನಡ ಉಪನ್ಯಾಸಕ ಧೀರಜ್ ಬೆಳ್ಳಾರೆ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್ ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ […]
ಶಿಕ್ಷಕರಿಗೆ ಪ್ರತಿಯೊಂದು ಮಗು ಬಹು ಮುಖ್ಯ – ಮ್ಯಾಥ್ಯು ಸಿ ನೈನಾನ್
ಕುಂದಾಪುರ (ಅ.11) : ಶಿಕ್ಷಕರಿಗೆ ಪ್ರತಿಯೊಂದು ಮಗು ಬಹುಮುಖ್ಯ. ಮಕ್ಕಳಿಲ್ಲದೆ ಶಾಲೆಯನ್ನು ಊಹಿಸಲು ಸಾಧ್ಯವಿಲ್ಲ. ಶಿಕ್ಷಕರು ಪ್ರತಿಯೊಂದು ಮಗುವಿನ ಬಗ್ಗೆ ತಿಳಿದುಕೊಳ್ಳದಿದ್ದರೆ ತಾವು ಬೋಧಿಸುವ ವಿಷಯವನ್ನು ಮಗು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಂದು ಮಗುವಿನೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡರೆ ಆದರ್ಶ ಶಿಕ್ಷಕನಾಗಲು ಸಾಧ್ಯ ಎಂದು ಲಿಟಲ್ ರಾಕ್ ಇಂಡಿಯನ್ ಶಾಲೆಯ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಮ್ಯಾಥ್ಯು ಸಿ ನೈನಾನ್ ಅವರು ಸುವರ್ಣ ಸಂಭ್ರಮದ ಆಚರಣೆಯಲ್ಲಿರುವ ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ […]
ಬಗ್ವಾಡಿ ಹೋಬಳಿ ಸ್ತ್ರೀ ಶಕ್ತಿ ಸಂಘದ ನೂತನ ಅಧ್ಯಕ್ಷರಾಗಿ ಬೇಬಿ.ಜಿ.ನಾಯ್ಕ, ಕಾರ್ಯದರ್ಶಿಯಾಗಿ ಸುಮಾ.ಡಿ. ಮೊಗವೀರ ಆಯ್ಕೆ
ಹೆಮ್ಮಾಡಿ (ಆ. 10): ಇಲ್ಲಿನ ಬಗ್ವಾಡಿ ಹೋಬಳಿ ಸ್ತ್ರೀ ಶಕ್ತಿ ಸಂಘದ ನೂತನ ಅಧ್ಯಕ್ಷರಾಗಿ ಬೇಬಿ.ಜಿ.ನಾಯ್ಕ ಕಟ್ಟು ಹೆಮ್ಮಾಡಿ ಹಾಗೂ ಕಾರ್ಯದರ್ಶಿಯಾಗಿ . ಸುಮಾ.ಡಿ. ಮೊಗವೀರ ಬಗ್ವಾಡಿ ಆಯ್ಕೆ ಯಾಗಿದ್ದಾರೆ. ಇವರಿಗೆ ಬಗ್ವಾಡಿ ಹೋಬಳಿ ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ಯಾಮಲಾ ಜಿ. ಚಂದನ್ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಅಧ್ಯಕ್ಷರಾದ ಶ್ರೀ ಉದಯಕುಮಾರ್ ಹಟ್ಟಿಯಂಗಡಿ, […]










