ಕಾರ್ಕಳ ( ಆ ,14): ಕಾರ್ಕಳದ ಪ್ರಸಿದ್ಧ ಲೆಕ್ಕಪರಿಶೋಧಕ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿಯಾಗಿರುವ ಸಿ.ಎ ನಿತ್ಯಾನಂದ ಪ್ರಭುರವರ ತಾಯಿ ಸುಮಿತ್ರಾ ಪ್ರಭು (87) ಅವರು ಆದಿತ್ಯವಾರದಂದು ದೈವಾಧೀನರಾದರು. ಕೆರ್ವಾಶೆಯಲ್ಲಿ ಜನಿಸಿದ ಇವರು ಅಜೆಕಾರ್ ಗುಂಡುರಾಯ ಪ್ರಭುರವನ್ನು ವರಿಸಿ ಅಂಗಡಿ ವ್ಯಾಪಾರದಲ್ಲಿ 40ವರ್ಷಗಳಿಂದ ತೊಡಗಿಸಿಕೊಂಡ ಇವರಿಗೆ ಓರ್ವ ಪುತ್ರನನ್ನು ಹಾಗೂ ಮೂವರು ಪುತ್ರಿಯರನ್ನು, 9 ಮೊಮ್ಮಕ್ಕಳನ್ನು ಹಾಗೂ ಒಂದು ಮರಿಮೊಮ್ಮಗುವನ್ನು ಅಗಲಿದ್ದಾರೆ. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿ ಅಧ್ಯಕ್ಷರಾದ […]
Day: October 14, 2025
ಸ್ವಲ್ಪ ನಿಧಾನಿಸಿ ಯೋಚಿಸಿ ಬದುಕಿನ ಆಯಾಮ ತಿಳಿಯಿರಿ – ಡಾ. ವಿರೂಪಾಕ್ಷ ದೇವರಮನೆ
Views: 123
ಕುಂದಾಪುರ (ಅ.11) : ಇಂದಿನ ಸಮಾಜದಲ್ಲಿ ನಾವೆಲ್ಲರೂ ಕೆಲಸಕ್ಕಾಗಿ ಬದುಕೋ, ಬದುಕಿಗಾಗಿ ಕೆಲಸವೋ, ಯಾವುದನ್ನು ತಿಳಿಯದ ಸಂದಿಗ್ಧ ಪರಿಸ್ಥಿತಿಯ ಜಂಜಾಟದ ಬದುಕನ್ನು ನಡೆಸುತ್ತಿದ್ದೇವೆ. ಇದರ ನಡುವೆ ನಾವು ನಮ್ಮ ಬಗ್ಗೆ ಯೋಚಿಸುವುದೇ ಇಲ್ಲ ಹೀಗಾಗಿ ನಾವು ಸ್ವಲ್ಪ ನಿಧಾನಿಸಿ ಯೋಚಿಸಿದರೆ ನಮ್ಮ ಬದುಕಿನ ಆಯಾಮ ತಿಳಿಯಲು ಸಾಧ್ಯ ಎಂದು ಉಡುಪಿಯ ಡಾ. ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯ, ಬರಹಗಾರರಾದ ಡಾ. ವಿರೂಪಾಕ್ಷ ದೇವರಮನೆಯವರು ಹೇಳಿದರು. ಅವರು ಕುಂದಾಪುರ ಎಜುಕೇಶನ್ […]










