ಕುಂದಾಪುರ(ಅ.14): ಸನಾತನ ಧರ್ಮವನ್ನು ಹೊಂದಿದ ಭಾರತೀಯರಿಗೆ ಸಂಸ್ಕೃತಿಯ ಬೇರು ಗಟ್ಟಿಯಾಗಿದೆ. ಈ ಸಾಂಸ್ಕೃತಿಕ ಪರಂಪರೆಯನ್ನು, ಮಾನವ ಧರ್ಮವನ್ನು ಅರ್ಥೈಸಿಕೊಳ್ಳುವ ಮೂಲಕ ಜೀವನದ ಅರ್ಥವನ್ನು ತಿಳಿಯಬಹುದು ಎಂದು ಉಡುಪಿಯ ಉಜ್ವಲ್ ಗ್ರೂಪ್ಸ್ ನ ಆಡಳಿತ ನಿರ್ದೇಶಕರಾದ ಶ್ರೀ ಅಜಯ್ ಪಿ. ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆಯನ್ನು ಉದ್ಘಾಟಿಸಿ ಮಾತನಾಡಿದರು. […]
Day: October 23, 2025
ಸರಸ್ವತಿ ವಿದ್ಯಾಲಯದಲ್ಲಿ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳು ಮಾಹಿತಿ ಕಾರ್ಯಕ್ರಮ
ಗಂಗೊಳ್ಳಿ(ಆ,23) : ತಂತ್ರಜ್ಞಾನ, ವೈದ್ಯಕೀಯ, ಮೆಕ್ಯಾನಿಕ್, ಬೋಧನೆ ಸೇರಿದಂತೆ ಹತ್ತಾರು ರೀತಿಯ ಉದ್ಯೋಗದ ಅವಕಾಶಗಳು ಸೇನೆಯಲ್ಲಿ ಇವೆ. ಅದನ್ನು ಅರಿತುಕೊಂಡು ಸದ್ಬಳಕೆ ಮಾಡಿಕೊಳ್ಳುವಲ್ಲಿ ಇಂದಿನ ಯುವ ಪೀಳಿಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಂದು ಮಾಜಿ ಸೈನಿಕರು ಲೇಖಕರು ಆಗಿರುವ ಬೈಂದೂರು ಚಂದ್ರಶೇಖರ ನಾವುಡ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್. ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಹಾಗು ಶ್ರೀ ನಾರಾಯಣ […]
ಜನತಾ ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ
ಹೆಮ್ಮಾಡಿ(ಆ,23): ಗ್ರಾಮೀಣ ಭಾಗದಲ್ಲಿ ಕಬಡ್ಡಿಯಲ್ಲಿ ಪಾಲ್ಗೊಂಡು ಅಷ್ಟಕ್ಕೇ ಸುಮ್ಮನಾಗಬೇಡಿ ಧೈರ್ಯ ಮತ್ತು ಛಲದಿಂದ ಮುನ್ನುಗ್ಗಿ ರಾಜ್ಯ ರಾಷ್ಟ್ರ ಮಟ್ಟದಲ್ಲೂ ಹೆಸರು ಮಾಡಿ ಎಂದು ಪ್ರೊ ಕಬ್ಬಡಿ ಖ್ಯಾತಿಯ ಸಚಿನ್ ಸುವರ್ಣ ಅಭಿಪ್ರಾಯ ಪಟ್ಟರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಮುಂದಿನ […]










