ಕುಂದಾಪುರ (ಅ.11) : ಶಿಕ್ಷಕರಿಗೆ ಪ್ರತಿಯೊಂದು ಮಗು ಬಹುಮುಖ್ಯ. ಮಕ್ಕಳಿಲ್ಲದೆ ಶಾಲೆಯನ್ನು ಊಹಿಸಲು ಸಾಧ್ಯವಿಲ್ಲ. ಶಿಕ್ಷಕರು ಪ್ರತಿಯೊಂದು ಮಗುವಿನ ಬಗ್ಗೆ ತಿಳಿದುಕೊಳ್ಳದಿದ್ದರೆ ತಾವು ಬೋಧಿಸುವ ವಿಷಯವನ್ನು ಮಗು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಂದು ಮಗುವಿನೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡರೆ ಆದರ್ಶ ಶಿಕ್ಷಕನಾಗಲು ಸಾಧ್ಯ ಎಂದು ಲಿಟಲ್ ರಾಕ್ ಇಂಡಿಯನ್ ಶಾಲೆಯ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಮ್ಯಾಥ್ಯು ಸಿ ನೈನಾನ್ ಅವರು ಸುವರ್ಣ ಸಂಭ್ರಮದ ಆಚರಣೆಯಲ್ಲಿರುವ ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ […]
Month: October 2025
ಬಗ್ವಾಡಿ ಹೋಬಳಿ ಸ್ತ್ರೀ ಶಕ್ತಿ ಸಂಘದ ನೂತನ ಅಧ್ಯಕ್ಷರಾಗಿ ಬೇಬಿ.ಜಿ.ನಾಯ್ಕ, ಕಾರ್ಯದರ್ಶಿಯಾಗಿ ಸುಮಾ.ಡಿ. ಮೊಗವೀರ ಆಯ್ಕೆ
ಹೆಮ್ಮಾಡಿ (ಆ. 10): ಇಲ್ಲಿನ ಬಗ್ವಾಡಿ ಹೋಬಳಿ ಸ್ತ್ರೀ ಶಕ್ತಿ ಸಂಘದ ನೂತನ ಅಧ್ಯಕ್ಷರಾಗಿ ಬೇಬಿ.ಜಿ.ನಾಯ್ಕ ಕಟ್ಟು ಹೆಮ್ಮಾಡಿ ಹಾಗೂ ಕಾರ್ಯದರ್ಶಿಯಾಗಿ . ಸುಮಾ.ಡಿ. ಮೊಗವೀರ ಬಗ್ವಾಡಿ ಆಯ್ಕೆ ಯಾಗಿದ್ದಾರೆ. ಇವರಿಗೆ ಬಗ್ವಾಡಿ ಹೋಬಳಿ ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ಯಾಮಲಾ ಜಿ. ಚಂದನ್ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಅಧ್ಯಕ್ಷರಾದ ಶ್ರೀ ಉದಯಕುಮಾರ್ ಹಟ್ಟಿಯಂಗಡಿ, […]
ಹೆಮ್ಮಾಡಿ : ಮಹಾಲಕ್ಷ್ಮೀ ಡಿಜಿಟಲ್ ಬ್ಯಾನರ್ ಪ್ರಿಂಟ್ ಹೌಸ್ ಶುಭಾರಂಭ
ಹೆಮ್ಮಾಡಿ(ಸೆ.26): ಮಾಸ್ತಿ ಡಿಜಿಟಲ್ಸ್ ರವರ ನೂತನ ಶಾಖೆಯಾದ ಮಹಾಲಕ್ಷ್ಮೀ ಡಿಜಿಟಲ್ ಬ್ಯಾನರ್ ‘ಪ್ರಿಂಟ್ ಹೌಸ್ ಹೆಮ್ಮಾಡಿಯ ಕೊಲ್ಲೂರು ರಸ್ತೆಯ ಎಂ. ಡಿ ರೆಸಿಡೆನ್ಸಿಯಲ್ಲಿ ಸೆಪ್ಟೆಂಬರ್ 26 ರಂದು ಶುಭಾರಂಭ ಗೊಂಡಿದೆ. ಬ್ಯಾನರ್, 3D LED ಬೋರ್ಡ್ ,2D LED ಬೋರ್ಡ್ಸ್, ಹೌಸ್ ನೇಮ್ ಬೋರ್ಡ್, ವಿಸಿಟಿಂಗ್ ಕಾರ್ಡ್ಸ್ ,ಡಿಜಿಟಲ್ ಇನ್ವಿಟೇಶನ್,ಆಪ್ಸೆಟ್ ಪ್ರಿಂಟಿಂಗ್, ಕಟೌಟರ್ ಫಿಕ್ಸಿಂಗ್ ಡಾಟ್ ಪ್ರಿಂಟ್, ಐ.ಡಿ ಕಾರ್ಡ್ಸ್, ವಿನೈಲ್ ಪ್ರಿಂಟ್ ,ವೆಡ್ಡಿಂಗ್ ಕಾರ್ ಬೋರ್ಡ್ ,ಫ್ರಂಟ್ ಲೈಟ್ […]
ಮಾನವೀಯತೆ ಮೆರೆದ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ
ಹೆಮ್ಮಾಡಿ( ಆ.8): ಇತ್ತೀಚಿಗೆ ಗಂಗೊಳ್ಳಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೃತರಾದ ದಿ.ಸುರೇಶ್ ಖಾರ್ವಿಯವರ ಮಗಳಾದ ಕುಮಾರಿ ಶ್ರೀಯಾ ರವರಿಗೆ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಮಾನವೀಯ ನೆಲೆಯ ಸಹಾಯ ಮಾಡಿದ್ದಾರೆ. ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಈ ವಿದ್ಯಾರ್ಥಿನಿಯ ತಂದೆ ಮೃತರಾದ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಎರಡು ವರ್ಷದ ಸಂಪೂರ್ಣ ಕಾಲೇಜಿನ ಶುಲ್ಕವನ್ನು( ಕಾಲೇಜು ಶುಲ್ಕ,ಸಮವಸ್ತ್ರ, […]
‘ಜಿ.ಎಸ್-70’ : ಡಾ.ಜಿ.ಶಂಕರ್ 70ನೇ ಹುಟ್ಟು ಹಬ್ಬದ ಪ್ರಯುಕ್ತ ಹೆಮ್ಮಾಡಿಯಲ್ಲಿ 70 ಸಾಧಕರಿಗೆ ಸನ್ಮಾನ
ಹೆಮ್ಮಾಡಿ ( ಆ .05): ಸಾಮಾಜಿಕವಾಗಿ ಬಹುನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಅವರು 70ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಅವರ 70ನೇ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳಲಾಗುತ್ತಿದೆ. ಡಾ.ಜಿ.ಶಂಕರ್ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಕ್ಷೇತ್ರಕ್ಕೆ ಜಾತಿಮತ ಧರ್ಮಬೇಧವಿಲ್ಲದೆ ಅಹರ್ನಿಶಿ ಸೇವೆ ಸಲ್ಲಿಸುತ್ತಿದ್ದಾರೆ. ನಾಡು ಕಂಡ ಅದ್ವಿತೀಯ ಕೊಡುಗೈದಾನಿಯಾಗಿ, ಕಲೆ ಸಾಹಿತ್ಯ ಪೋಷಕರಾಗಿ, ಮೊಗವೀರ ಸಮಾಜದ ಪರಿವರ್ತನೆಯ ಹರಿಕಾರರಾಗಿ ಮೂಡಿಬಂದ ಆದರ್ಶವ್ಯಕ್ತಿ. ಇಂಥಹ ಆದರ್ಶವ್ಯಕ್ತಿಯ […]
ಸಮಾಜಸೇವಾ ಹರಿಕಾರ ನಾಡೋಜ ಜಿ.ಶಂಕರ್ ’70’ ರ ನುಡಿಚಿತ್ರ ಪುಸ್ತಕ ಬಿಡುಗಡೆ
ಉಡುಪಿ ( ಆ ,05): ‘ಪರೋಪಕಾರಾಯ ಇದಂ ಶರೀರಂ’ ಎನ್ನುವ ಮಾತಿನಂತೆ ಡಾ.ಜಿ.ಶಂಕರ್ ಬದುಕುತ್ತಿದ್ದಾರೆ. ಕಷ್ಟದ ಅನುಭವ ಅವರಿಗೆ ಸ್ಪಷ್ಟವಾಗಿ ಗೊತ್ತಿದೆ. ಬಡವರ, ನೊಂದವರ ಧ್ವನಿಯಾಗಿ ಅವರು ಇಂದು ಸೇವಾ ಕಾರ್ಯದಲ್ಲಿ ನಿರತರಾಗಿದ್ದಾರೆ. ತನ್ನ ಬದುಕನ್ನೇ ಸಮಾಜ ಸೇವೆಗಾಗಿ ಸಮರ್ಪಿಸಿಕೊಂಡಿದ್ದಾರೆ. ಶಿಕ್ಷಣ, ಆರೋಗ್ಯ, ಸಾಮಾಜಿಕ ಕ್ಷೇತ್ರದಲ್ಲಿ ಅವರು ಶ್ಲಾಘನಾರ್ಹವಾದ ಸೇವೆ ನೀಡುತ್ತಿದ್ದಾರೆ. ಆ ನೆಲೆಯಲ್ಲಿ ‘ಸಮಾಜಸೇವಾ ಹರಿಕಾರ’ ಡಾ. ಜಿ.ಶಂಕರ್ ಅವರ 70 ಸಂಭ್ರಮದಲ್ಲಿ ಅವರ ಜೀವನ ನುಡಿಚಿತ್ರವನ್ನು ಹೊರತಂದಿರುವುದು […]
ಮೊಗವೀರ ಯುವ ಸಂಘಟನೆ (ರಿ) ಹೆಮ್ಮಾಡಿ ಘಟಕ : ಡಾ. ಜಿ. ಶಂಕರ್ ರವರ 70 ನೇ ಹುಟ್ಟು ಹಬ್ಬಆಚರಣೆ
ಹೆಮ್ಮಾಡಿ(ಆ. 05): ಸಮಾಜ ಸೇವಕ, ಶಿಕ್ಷಣ ಪ್ರೇಮಿ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಡಾ. ಜಿ.ಶಂಕರ್ ರವರ 70ನೇ ಹುಟ್ಟು ಹಬ್ಬವನ್ನು ಮೊಗವೀರ ಯುವ ಘಟನೆ(ರಿ.), ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತಲ್ಲೂರಿನ ಜಯರಾಣಿ ವೃದ್ಧಾಶ್ರಮದಲ್ಲಿ ಆಕ್ಟೋಬರ್ 05 ರಂದು ಆಚರಿಸಲಾಯಿತು. ಸಿಹಿ ಹಂಚುವುದರ ಜೊತೆಗೆ ವಿಶೇಷ ಭೋಜನ ವ್ಯವಸ್ಥೆಯನ್ನು ಮಾಡಲಾಯಿತು. ವೃದ್ಧಾಶ್ರಮದ ಸಂಯೋಜಕರಾದ ಸಿಸ್ಟರ್ ಸೀಟಾ ರವರು ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ […]
ಮಣಿಪಾಲ ಜ್ಞಾನಸುಧಾ: ಎನ್.ಎಸ್.ಎಸ್. ಘಟಕ ಉದ್ಘಾಟನೆ
ಮಣಿಪಾಲ ( ಆ .05): ಶ್ರಮಯೇವ ಜಯತೆ ಎನ್ನುವ ಧ್ಯೇಯ ದೊಂದಿಗೆ ದೇಶದಲ್ಲಿ ಅತೀ ಹೆಚ್ಚು ಸದಸ್ಯರ ಸಂಘಟನೆ ಎನ್. ಎಸ್. ಎಸ್.. ಅಂತಹ ಸುಭದ್ರ ತಳಹದಿಯ ಸಂಘಟನೆ ಸದಸ್ಯರಾಗಿರುವುದೇ ಹೆಮ್ಮೆಯ ವಿಷಯ. ಯುವಜನತೆಗೆ ವಿಧ್ಯಾಭ್ಯಾಸದ ಜೊತೆಗೆ ಸಾಮಾಜಿಕ ಜವಾಬ್ದಾರಿ ಸೇವಮಾನೋಭಾವನೆ ರೂಢಿಸಲು ಸೃಷ್ಟಿಯಾದ ಎನ್.ಎಸ್.ಎಸ್. ಕ್ರಾಂತಿಕಾರಿ ಸಾಧನಾ ಪಥದಲ್ಲಿ ಸಾಗುತ್ತಾ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುತ್ತಿದೆ ಎಂದು ಕರ್ನಾಟಕ ಸರಕಾರ(ಎನ್.ಎಸ್.ಎಸ್ ಕೋಶ)ದ ನಿಕಟಪೂರ್ವ ರಾಜ್ಯ ಎನ್.ಎಸ್.ಎಸ್ ಅಧಿಕಾರಿ ಡಾ. […]
ಹೆಮ್ಮಾಡಿ: ಅಗಲಿದ ವಿದ್ಯಾರ್ಥಿಯ ಸಂತಾಪ ಸಭೆ
ಹೆಮ್ಮಾಡಿ( ಆ .05): ಇತ್ತೀಚಿಗೆ ನಿಧನ ಹೊಂದಿದ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ನಮೇಶನ ಸಂತಾಪ ಸಭೆಯನ್ನು ಕಾಲೇಜಿನ ವತಿಯಿಂದ ಆಯೋಜಿಸಲಾಯಿತು. ಸಭೆಯಲ್ಲಿ ಮೃತ ವಿದ್ಯಾರ್ಥಿಯ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನ ಪ್ರಾರ್ಥನೆ ಮಾಡಲಾಯಿತು. ಮೃತ ವಿದ್ಯಾರ್ಥಿ ತಂದೆ ಲವೇಶ ಮಾತನಾಡಿ ಕಾಲೇಜಿನ ವತಿಯಿಂದ ಸಂತಾಪ ಸಭೆ ಮಾಡಿದ್ದಕ್ಕಾಗಿ ಧನ್ಯವಾದಗಳು. ಮಗನನ್ನು ಕಳೆದುಕೊಂಡ ದುಃಖದಲ್ಲಿ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಕಾಲೇಜಿನ ಬಗ್ಗೆ ತಪ್ಪು ಹೇಳಿಕೆ […]
ಅಖಿಲ ಭಾರತ ಮಟ್ಟದ NDA ಮತ್ತು NA-2 ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ 14 ವಿದ್ಯಾರ್ಥಿಗಳು ತೇರ್ಗಡೆ
ಕಾರ್ಕಳ ( ಆ .04): ಕೇಂದ್ರ ಲೋಕಸೇವಾ ಆಯೋಗ ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹುದ್ದೆಗೆ ನಡೆದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ 14 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಎಸ್.ಎಸ್.ಬಿ. ( ಸರ್ವಿಸ್ ಸೆಲೆಕ್ಷನ್ ಬೋರ್ಡ್ ) ಸಂದರ್ಶನಕ್ಕೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ನಾಗದೇವ ಎಂ.ಜಿ, ಪ್ರಥಮ್ ತಮ್ಮಣ್ಣಗೌಡರ್, ನಿಶಾಂತ್ ಹೊನ್ನಾವರ, ನಮಿತ್ ಕೃಷ್ಣಮೂರ್ತಿ ಹೆಗ್ಡೆ, ಸಂವಿತ್ ಅಮಿತ್ ಗೋಕರ್ಣ, ಸುಕ್ಷಿತ್ ಗಿರೀಶ್ ಗೌಡ, […]










