ಕುಂದಾಪುರ (ಅ.02): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ -1 ಹಾಗೂ 2 ಮತ್ತು ರೋವರ್ಸ್-ರೇಂಜರ್ಸ್, ಘಟಕದ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಅಕ್ಟೋಬರ್ 02ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜೀವನ […]
Month: October 2025
ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಿಗೆ ಸನ್ಮಾನ
ಕುಂದಾಪುರ (ಅ.04): ನಿರಂತರ ಕಲಿಕೆ ಸಾಧ್ಯವಾದಾಗ ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ. ಅದರಲ್ಲಿಯೂ ಸಂಶೋಧನಾತ್ಮಕ ಕಲಿಕೆಗೆ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ಸಂಸ್ಥೆಯಲ್ಲಿ ಸಂಶೋಧನಾರ್ಥಿಗಳು ಹೆಚ್ಚಾದಷ್ಟು ಸಂಸ್ಥೆಯ ಮೌಲ್ಯ ಹೆಚ್ಚುತ್ತದೆ ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿ ಅವರು ಹೇಳಿದರು ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. […]
ಚಂದ್ರಶೇಖರ ನಾವಡರ ವ್ಯಕ್ತಿತ್ವ ಅನುಕರಣೀಯ – ಶ್ರೀ ರವೀಂದ್ರ ಕಿಣಿ
ಬೈಂದೂರು ( ಆ .01): ನಿವೃತ್ತ ಯೋಧರೂ , ಬರಹಗಾರರೂ ಆಗಿ ಬೈಂದೂರು ಪರಿಸರದಲ್ಲಿ ಖ್ಯಾತರಾಗಿರುವ ಬೈಂದೂರು ಚಂದ್ರಶೇಖರ ನಾವಡರ ಶಿಸ್ತು, ಸ್ನೇಹಪರ ವ್ಯಕ್ತಿತ್ವ, ವೃತ್ತಿಪರತೆ ಸಮಾಜಕ್ಕೆ ಹಾಗೂ ಯುವ ಉದ್ಯೋಗಿಗಳಿಗೆ ಆದರ್ಶವಾಗಬೇಕು. ಶಾಖೆಗೆ ಬರುವ ಗ್ರಾಹಕರನ್ನು ಪ್ರೀತಿಯಿಂದ ಆದರಿಸಿ ಮಾತನಾಡುವ ಅವರ ಗ್ರಾಹಕ ಸ್ನೇಹಿ ನಡವಳಿಕೆ ಅನುಕರಣೀಯ ಎಂದು ಉದ್ಯಮಿ ಶ್ರೀ ರವೀಂದ್ರ ಕಿಣಿ ಶ್ಲಾಘಿಸಿದರು. ಯೂನಿಯನ್ ಬ್ಯಾಂಕ್ ಬೈಂದೂರು ಶಾಖೆಯಲ್ಲಿ ಸೇವೆಯಿಂದ ನಿವೃತ್ತರಾದ ಉದ್ಯೋಗಿ ಶ್ರೀ ಚಂದ್ರಶೇಖರ […]
ಸೇವಾ ಸಿಂಚನ ಶೈಕ್ಷಣಿಕ ದತ್ತಿನಿಧಿಗೆ ಅರ್ಜಿ ಆಹ್ವಾನ
ಕುಂದಾಪುರ (ಅ. 01): ಸೇವಾ ಸಿಂಚನ ಪ್ರತಿಷ್ಠಾನವು ತನ್ನ ಮೂರನೇ ವರ್ಷದ ಯಶಸ್ವಿ ಸಂಸ್ಥಾಪನಾ ದಿನದ ಸವಿನೆನಪಿನಲ್ಲಿ 2025ರ ಶೈಕ್ಷಣಿಕ ದತ್ತಿನಿಧಿಯನ್ನು ಘೋಷಿಸಿದೆ. ಕುಂದಾಪುರ ತಾಲ್ಲೂಕು ವ್ಯಾಪ್ತಿಯ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ 30 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹವನ್ನು ನೀಡಿ ಅವರ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವುದು ಈ ದತ್ತಿನಿಧಿಯ ಮುಖ್ಯ ಉದ್ದೇಶವಾಗಿದೆ. ಈ ದತ್ತಿನಿಧಿಯು ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಮ್ಮ […]










