ಗಂಗೊಳ್ಳಿ( ನ .12): ಇಲ್ಲಿನ ಶ್ರೀ ನಾರಾಯಣ ಗುರು ಜನಸೇವಾ ಬಳಗ(ರಿ.), ವತಿಯಿಂದ ಗಂಗೊಳ್ಳಿ ವಲಯದ ಅಂಗನವಾಡಿ ಮತ್ತು ಶಿಶುಮಂದಿರದ 18 ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಗೌರವಿಸುವ ಅಭಿನಂದನಾ ಸಮಾರಂಭ ಮಾತೃ ದೇವೋಭವ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ನವೆಂಬರ್ 16ರ ಭಾನುವಾರ ಸಂಜೆ 4:00 ಗಂಟೆಗೆ ನಡೆಯಲಿದೆ. ಗಂಗೊಳ್ಳಿಯ ಉದ್ಯಮಿ ವಿಠಲ ಬಿ ಶೆಣೈ ಸಮಾರಂಭವನ್ನು ಉದ್ಘಾಟಿಸಲಿದ್ದು, ಗಂಗೊಳ್ಳಿಯ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ […]
Day: November 13, 2025
ಹೆಮ್ಮಾಡಿ ಜನತಾ ಸಮೂಹ ವಿದ್ಯಾಸಂಸ್ಥೆ: ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ
Views: 23
ಹೆಮ್ಮಾಡಿ(ನ ,13): ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಅತ್ಯಂತ ಅದ್ದೂರಿಯಾಗಿ ಹೆಮ್ಮಾಡಿಯ ಜನತಾ ಕ್ರೀಡಾoಗಣದಲ್ಲಿ ನಡೆಯಿತು. ಅದ್ದೂರಿಯ ಪುರ ಮೆರವಣಿಗೆ : ಕ್ರೀಡಾಕೂಟದ ಅಂಗವಾಗಿ ಹೆಮ್ಮಾಡಿಯ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದಿಂದ 2 ಕಿ ಮೀ […]










