ಕುಂದಾಪುರ( ನ,25): ಕಂಡ್ಲೂರು ಕೆಡಿಎಫ್ ಡೋಜೋ ವಿದ್ಯಾರ್ಥಿಗಳು 22ನೇ ಕೆಬಿಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ 2025ರಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ರಾಜ್ಯ ಮತ್ತು ಡೋಜೋಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳು ಸಿಹಾನ್ ಶೇಖ್ ಬಸ್ರೂರು, ಸೌರವ್ ಶೆಟ್ಟಿ ಮತ್ತು ತ್ರುಪ್ತಿ ಆಚಾರ್ ಮೊಹಮ್ಮದ್ ಇಬ್ರಾಹಿಂ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಸ್ಪರ್ಧೆಯಲ್ಲಿ ತಂಡ ಒಟ್ಟು 32 ಪದಕಗಳನ್ನು ಗಳಿಸಿದೆ — 12 ಚಿನ್ನ, 6 ಬೆಳ್ಳಿ, 14 […]
Day: November 27, 2025
22 ನೇ ಕೆ.ಬಿ.ಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ : ಮೊಹಮ್ಮದ್ ಶಾಹೀಮ್ ಪ್ರಥಮ
ಕುಂದಾಪುರ ( ನ ,25): ಉಡುಪಿಯ ಬುಡೋಖನ್ ಸ್ಪೋರ್ಟ್ಸ್ ಕರಾಟೆ ಕರ್ನಾಟಕ ಇವರು ಆಯೋಜಿಸಿರುವ 22ನೇ ಕೆ.ಬಿ.ಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ 2025 ಇದರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಉರ್ದು ಇಲ್ಲಿಯ 7ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಶಾಹೀಮ್ ಕಟಾ ವಿಭಾಗದಲ್ಲಿ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಥಮ ಬಹುಮಾನಗಳಿಸಿದ್ದಾರೆ. ಇವನರಿಗೆ ಸಿಹಾನ್ ಶೇಕ್ ಬಸ್ರೂರು ಡೋಜೋ ಟೀಮ್ ಕೆ ಡಿಎಫ್ ಕಂಡ್ಲೂರು ಇವರು ತರಬೇತಿಯನ್ನು ನೀಡಿರುತ್ತಾರೆ. ಈ […]
ಯುವ ಬಂಟರ ಸಂಘದ ವತಿಯಿಂದ ರಕ್ತದಾನ ಶಿಬಿರ
ಕುಂದಾಪುರ (ನ, 25): ಕುಂದಾಪುರ ತಾಲೂಕು ಯುವ ಬಂಟರ ಸಂಘ, ಲಯನ್ ಕ್ಲಬ್ ಕುಂದಾಪುರ ಕೋಸ್ಟಲ್, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್, ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಜಂಟಿಯಾಗಿ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವನ್ನು ಉತ್ತಮ್ ಹೋಮಿಯೋ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ ಉತ್ತಮ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ […]










