ಕುಂದಾಪುರ, (ನ. 22): ಪ್ರತಿಯೊಂದು ಕ್ಷೇತ್ರದಲ್ಲೂ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶಗಳಿರುತ್ತವೆ. ಈ ಅವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು. ಮಾರುಕಟ್ಟೆ ಅಧ್ಯಯನ ಮಾಡಿ ವ್ಯವಹಾರ ಕುದುರಿಸುವುದು ಕೂಡ ಒಂದು ಕಲೆ. ಎಲ್ಲರೂ ವೈದ್ಯರು, ಎಂಜಿನಿಯರ್ ಆಗಲೂ ಸಾಧ್ಯವಿಲ್ಲ. ಅವರರ ಆಸಕ್ತಿಗೆ ಅನುಗುಣವಾಗಿ ಭವಿಷ್ಯದ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬೇಕು ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ, ನಾಡೋಜ ಡಾ| ಜಿ.ಶಂಕರ್ ಹೇಳಿದರು. ಅವರು ಹೆಮ್ಮಾಡಿ ಜನತಾ ಪ,.ಪೂ. ಕಾಲೇಜಿನಲ್ಲಿ ನಡೆದ ‘ಜನತಾ ಅವಿಷ್ಕಾರ್ 2ಕೆ25‘ […]
Day: November 29, 2025
ಗಂಗೊಳ್ಳಿಯಲ್ಲಿ ಸಂಪನ್ನಗೊಂಡ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ “ಮಾತೃ ದೇವೋಭವ” ಕಾರ್ಯಕ್ರಮ
Views: 12
ಗಂಗೊಳ್ಳಿ(ನ,27) : ದಿನವೂ ಹತ್ತಾರು ಮಕ್ಕಳನ್ನು ತಮ್ಮ ಸ್ವಂತ ಮನೆಯ ಮಕ್ಕಳಂತೆ ಕಾಳಜಿಯಿಂದ ಆರೈಕೆ ಮಾಡುವ, ಅಕ್ಷರದ ಅರಿವು ಮೂಡಿಸುವ, ಸಂಸ್ಕೃತಿಯನ್ನು ಕಲಿಸುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕಾರ್ಯ ಅತ್ಯಂತ ಶ್ರೇಷ್ಠವಾದದ್ದು ಮತ್ತು ಅಭಿನಂದನನೀಯವಾದದ್ದು ಎಂದು ಗಂಗೊಳ್ಳಿಯ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಮಡಿವಾಳ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನಸೇವಾ ಬಳಗ (ರಿ.)ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ಕಳೆದ […]










